ರೈಸಿಂಗ್ ಕನ್ನಡ : ಡಿಕೆ ಶಿವಕುಮಾರ್ ಜೈಲಿಗೆ ಹೋಗಲು ಕಾರಣ ಸಿದ್ದರಾಮಯ್ಯ ಎಂದು ಹೇಳಿಕೆ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೊಸ ವಿವಾದ ಹುಟ್ಟು ಹಾಕಿದ್ದು ಈ ಕುರಿತು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ , ಕಟೀಲ್ ಗೆ ಸಾಮಾನ್ಯ ಜ್ಞಾನವೂ ಇಲ್ಲ, ಈ ಹೇಳಿಕೆ ದುರುದ್ದೇಶದಿಂದ ಕೂಡಿದೆ, ಕಟೀಲ್ ಗೆ ಐಟಿ, ಇಡಿ ಯಾರ ಅಧೀನದಲ್ಲಿದೆ ಎಂಬುದರ ಅರಿವಿಲ್ಲ, ಇವೆಲ್ಲಾ ಕೇಂದ್ರ ಸರ್ಕಾರದ ಅಧೀನದಲ್ಲಿವೆ, ಹುಳಿ ಹಿಂಡುವುದು ಹಾಗೂ ಬೆಂಕಿ ಹಚ್ಚುವುದು ಬಿಜೆಪಿ ಕೆಲಸ, ಈ ಬಿಜೆಪಿಯವರು ಕಟೀಲ್ ನ್ನ ಯಾಕೆ ಅಧ್ಯಕ್ಷನ್ನಾಗಿ ಮಾಡಿದ್ರೋ , ಈತನಿಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ಕಿಡಿಕಾರಿದ್ದಾರೆ.
ಹಜ್ ವಿಮಾನಯಾನ ಯಾತ್ರೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಪ್ರೊ. ಚಂದ್ರಶೇಖರ್ ಪಾಟೀಲ್ ನಿಧನ. ಚಾಮರಾಜಪೇಟೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.
ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಅಸ್ತ್ರ ಬಳಸ್ತಾರಾ ಸೋನಿಯಾ ಗಾಂಧಿ.? ರಾಷ್ಟ್ರ ರಾಜಕೀಯಕ್ಕೆ ಹೋಗ್ತಾರಾ ಸಿದ್ದು.?
ರಾಜಕೀಯದ ಗ್ರ್ಯಾಂಡ್ ಮಾಸ್ಟರ್ಗೆ ರಿಯಲ್ ಚದುರಂಗದಾಟದ ಚಾಲೆಂಜ್ ನೀಡಿದ ಮೊಮ್ಮಗ..!
ಸರ್ಕಾರದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ – ಕೊರೊನಾ ವಿಚಾರದಲ್ಲಿ ಬಿಎಸ್ವೈ ಸೋತಿದ್ದಾರೆ ಎಂದ ಮಾಜಿ ಸಿಎಂ
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ – ದಪ್ಪ ಚರ್ಮದ ಸರ್ಕಾರ ಎಂದು ವ್ಯಂಗ್ಯ..!