Connect with us

Featured

ನನಗೆ ಎರಡೇ ಆಸೆ.. ಒಂದು ಮಗುವಿಗೆ ಜನ್ಮ ನೀಡಬೇಕು : ಮತ್ತೊಂದು..? : ಪ್ರಿಯಾಂಕ ಚೋಪ್ರಾ ಹೇಳಿದ್ದೇನು..?

ರೈಸಿಂಗ್ ಕನ್ನಡ : ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ, ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಟ್ರೆಂಡಿಂಗ್​ನಲ್ಲಿರೋ ಸ್ಟಾರ್. ಅದರಲ್ಲೂ ನಿಕ್ ಜೊನಾಸ್​ ಮದ್ವೆಯಾದ ಮೇಲೆ ಪ್ರಿಯಾಂಕ ಚೋಪ್ರಾ, ಗ್ಲೋಬಲ್​ ಸ್ಟಾರ್ ಆಗಿ ಹೊರ ಹೊಮ್ಮಿದ್ದಾರೆ. ಈ ನಡುವೆ, ಮ್ಯಾಗಜಿನ್​ಗೆ ಸಂದರ್ಶನ ನೀಡಿರೋ ಪ್ರಿಯಾಂಕ ಚೋಪ್ರಾ, ತನ್ನ ಎರಡು ಮಹತ್ವದ ಆಸೆಗಳನ್ನ ಹಂಚಿಕೊಂಡಿದ್ದಾರೆ.

https://www.instagram.com/p/B1rhECjnThP/?utm_source=ig_web_copy_link

ಅದರಂತೆ ಪ್ರಿಯಾಂಕಾಗೆ ತಾಯಿಯಾಗಿ, ಮಗುವಿಗೆ ಜನ್ಮ ನೀಡಬೇಕು ಅನ್ನೋದು ಮಹದಾಸೆಯಂತೆ. ಮತ್ತೊಂದು ಅಮೆರಿಕದ ಲಾಸ್ ಏಂಜಲೀಸ್​​ನಲ್ಲಿ ಮನೆ ಮಾಡಿ, ಅಲ್ಲೇ ವಾಸವಾಗಿರಬೇಕು ಅನ್ನೋದು ಎರಡನೇ ಆಸೆ ಎಂದು ಪ್ರಿಯಾಂಕ ಹೇಳಿಕೊಂಡಿದ್ದಾರೆ. ಮಗುವಿಗೆ ಜನ್ಮ ನೀಡುವ ಆಸೆ ವ್ಯಕ್ತಪಡಿಸಿರೋ ಪ್ರಿಯಾಂಕ, ಶೀಘ್ರವೇ ತಾಯಿಯಾಗೋ ಸಾಧ್ಯತೆಗಳನ್ನ ಅಲ್ಲಗೆಳೆಯುವಂತಿಲ್ಲ.

https://www.instagram.com/p/B2AQq4WHZdE/?utm_source=ig_web_copy_link

ಲಾಸ್​ ಏಂಜಲೀಸ್​ನಲ್ಲೇ ಮನೆಯಾಕೆ ಅನ್ನೋ ಪ್ರಶ್ನೆಗೆ ಉತ್ತರಿಸಿರೋ ಪಿಗ್ಗಿ, ಲಾಸ್ ಏಂಜಲೀಸ್​ ವಾತಾವರಣ ಮುಂಬೈನಂತೆಯೇ ಇದು. ಹೀಗಾಗಿ ನನಗೆ ಇಷ್ಟ. ಇಲ್ಲೇ ಮನೆ ಖರೀದಿ ಮಾಡಿ, ಇಲ್ಲೇ ವಾಸವಾಗಿರಬೇಕು ಅನ್ನೋದು ನನ್ನಿಷ್ಟ ಎಂದು ಪ್ರಿಯಾಂಕ ಹೇಳಿದ್ದಾರೆ.

https://www.instagram.com/p/BznNlBWHzkj/?utm_source=ig_web_copy_link

ಇದರ ಜೊತೆ ನಿಕ್​ ಜೊತೆ ಹಾಡು ಹಾಡೋಕೆ ಭಯ ಆಗುತ್ತೆ. ಹೀಗಾಗಿ, ನಾವಿಬ್ಬರೂ ಸಾರ್ವಜನಿಕವಾಗಿ ಹಾಡು ಹಾಡಿಲ್ಲ. ಆದ್ರೆ, ನಾವಿಬ್ಬರೇ ಇದ್ದಾಗ ಹಾಡಿ ಎಂಜಾಯ್ ಮಾಡ್ತೀವಿ ಎಂದು ಖುಷಿ ಹಂಚಿಕೊಂಡಿದ್ದಾರೆ.

Advertisement
https://www.instagram.com/p/ByTEP8OHuRD/?utm_source=ig_web_copy_link

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ