ಬೆಂಗಳೂರು : ತೀವ್ರ ಪ್ರವಾಹ ಪರಿಸ್ಥಿತಿ ಕಾರಣದಿಂದ ಈ ಬಾರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸೋದು ಕಷ್ಟ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತ್ನಾಡಿದ ಆರ್.ಅಶೋಕ್, ಈ ಬಗ್ಗೆ ಸಿಎಂ ಜೊತೆ ತೀರ್ಮಾನಿಸಿ ಸೂಕ್ತ ನಿರ್ಧಾರ ಪ್ರಕಟಿಸೋದಾಗಿ ಹೇಳಿದ್ದಾರೆ.
ಚಳಿಗಾಲ ಅಧಿವೇಶನ ಅಲ್ಲದೇ ಇದ್ರೂ, ಮುಂದೆ ಮತ್ತೊಮ್ಮೆ ಬೆಳಗಾವಿಯಲ್ಲೇ ಅಧಿವೇಶನ ಮಾಡೋದಾಗಿ ಆರ್.ಅಶೋಕ್ ಹೇಳಿದ್ರು. ಹಾಗಾಗಿ, ಯಾವಾಗ ಅಧಿವೇಶನ ಮಾಡಬೇಕು ಎಂಬುದನ್ನ ಸಿಎಂ ಯಡಿಯೂರಪ್ಪ ಜೊತೆ ಚರ್ಚೆ ನಡೆಸೋದಾಗಿ ಹೇಳಿದ್ರು.
ಇದೇ ವೇಳೆ, ಬಿಜೆಪಿ ಶಾಸಕರ ಸಭೆ ಇದ್ದು, ಪ್ರತಿ ಜಿಲ್ಲೆಯ ಶಾಸಕರನ್ನ ಸಿಎಂ ವೈಯಕ್ತಿಕವಾಗಿ ಭೇಟಿ ಆಗ್ತಿದ್ದಾರೆ. ಆಗ ಅವರ ಕುಂದುಕೊರತೆಗಳು, ಕ್ಷೇತ್ರದ ಸಮಸ್ಯೆಗಳನ್ನ ವಿಚಾರಿಸಿಕೊಳ್ಳುತ್ತೇವೆ ಎಂದು ಅಶೋಕ್ ಹೇಳಿದ್ದಾರೆ.
ಮಗುವಿನ ವಿಚಾರಕ್ಕೆ ಚಂದನ್ ಶೆಟ್ಟಿ-ನಿವೇದಿತಾ ಗೌಡ ಡಿವೋರ್ಸ್!
RCB ತಂಡದಲ್ಲಿ ಅಬ್ಬರಿಸುತ್ತಿದ್ದಾನೆ ಸೆಹ್ವಾಗ್ ಸೋದರಳಿಯ!
ಬಿಳಿ ಅಥವಾ ಗುಲಾಬಿ ಇವೆರಡರಲ್ಲಿ ಯಾವ ಬಣ್ಣದ ಸೀಬೆಹಣ್ಣು ಆರೋಗ್ಯಕ್ಕೆ ಬೆಸ್ಟ್!
ಬೆಳಗಾವಿ ಪುತ್ರ ಮೃಣಾಲ್ಗೆ ಆಶೀರ್ವಾದ ಮಾಡಿ : ಲಕ್ಷ್ಮೀ ಹೆಬ್ಬಾಳ್ಕರ್
ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ನಾವೇ ಮುಂದು..! – ಸಿಎಂ
ಆಸ್ಪತ್ರೆಗೆ ದಾಖಲಾದ ಮಂಗ: ಮಾನವೀಯತೆ ಮೆರೆದ ಮಾನವ