Connect with us

Featured

ಮಕ್ಕಳು ಕೋಪ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲವೇ ? ಹಾಗಾದ್ರೆ ಹೀಗೆ ಮಾಡಿ ನೋಡಿ …..!


ರೈಸಿಂಗ್ ಕನ್ನಡ :- ಪಾಲಕರ ವರ್ತನೆಯು ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಬಹುದು . 14-25 ವರ್ಷ ವಯಸ್ಸಿನ ಮಕ್ಕಳ ಕೋಪಕ್ಕೆ ಮುಖ್ಯ ಕಾರಣ ಪಾಲಕರ ವರ್ತನೆ ಕಾರಣವಾಗಬಹುದು.


ಮಕ್ಕಳು ಕಿರಿಕರಿ ಮಾಡುವುದು ಸಾಮನ್ಯ. ಆದರೆ ಪ್ರತಿ ಮಾತಿಗೂ ಗಲಾಟೆ ಮಾಡುವುದು, ಕೈಗೆ ಸಿಕ್ಕ ವಸ್ತುಗಳನ್ನು ಬಿಸಾಡುವುದು, ಮಕ್ಕಳ ಕೋಪ ನಿಯಂತ್ರಣಗೊಳಿಸುವುದು ತುಂಬಾ ಕಷ್ಟ. ಮಕ್ಕಳ ಗಲಾಟೆಗೆ ಎರಡು ಕಾರಣಗಳಿದ್ದು ಹಾರ್ಮೋನ್ ನಲ್ಲಾಗುವ ಸಮಸ್ಯೆ ಒಂದೆಡೆಯಾದರೆ ಇನ್ನೊಂದು ಮಕ್ಕಳು ವಾಸವಾಗಿರುವ ವಾತಾವರಣ ಕಾರಣವಾಗುತ್ತದೆ.

Advertisement


ಕೆಲವೊಮ್ಮೆ ಪೋಷಕರ ವರ್ತನೆಯೊಂದ ಮಕ್ಕಳು ಕಿರಿಕಿರಿಗೆ ಕಾರಣವಾಗಬಹುದು. ಹಾಗಾಗಿ ಪೋಷಕರು ಮಕ್ಕಳನ್ನು ಬೆಳೆಸುವ ರೀತಿ , ಅವರ ಜೊತೆಗಿನ ಒಡೆನಾಟ ಚೆನ್ನಾಗಿರಬೇಕು. ಮಕ್ಕಳ ಗಲಾಡೆ , ಸಿಟ್ಟನ್ನು ಕಡಿಮೆ ಮಾಡಲು ಪೋಷಕರಿಗೆ ಕೆಲವೊಂದು ಟಿಪ್ಸ್ ನೀಡಾಲಾಗುತ್ತದೆ.


ಮಕ್ಕಳು ಕೋಪಗೊಂಡಾಗ ಪಾಲಕರು ಕೋಪಗೊಳ್ಳುವುದು ಸಾಮನ್ಯ. ಆದರೆ ಪಾಲಕರು ಕೋಪವನ್ನು ನಿಯಂತ್ರಿಸಿಕೊಳ್ಳಬಾಕಾಗುತ್ತದೆ. ಇಬ್ಬರೂ ಕೋಪಗೊಂಡರೆ ಪರಿಸ್ಥಿತಿ ನಿಭಾಯಿಸುವುದು ಕಷ್ಟವಾಗುತ್ತದೆ. ಮಕ್ಕಳ ಮಾತನ್ನ ಪೂರ್ಣವಾಗಿ ಕೇಳಿ. ಸಿಟ್ಟು ಕಮ್ಮಿಯಾದ ಮೇಲೆ ಪ್ರೀತಿಯಿಂದ ಅವರಿಗೆ ಬುದ್ದಿ ಹೇಳಿ.


ಮಕ್ಕಳನ್ನು ಯಾರ ಮುಂದೆಯೂ ಬೈಯುವುದು , ಹೊಡೆಯುವುದು ಮಾಡಬೇಡಿ. ಮಕ್ಕಳಿಗೆ ಅತಿ ಸೂಕ್ಷ್ಮವಾದ ಮನಸಿರುತ್ತದೆ. ಅವರಿಗೆ ಒಳ್ಳೆಯ ಮಾತಿನಲ್ಲಿ ನಿಧಾನವಾಗಿ ಹೇಳಿ ಅಲ್ಲಿಗೂ ಕೇಳದೆ ಹೋದರೆ ಒಮ್ಮೆ ಮನಶಾಸ್ತ್ರಜ್ಞರ ಸಹಾಯ ಪಡೆಯಿರಿ.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured8 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ