Connect with us

Featured

ಶಿವಮೊಗ್ಗ ಹಿಂದೂಮಹಾಸಭಾ ಗಣಪತಿ ರಾಜಬೀದಿ ಉತ್ಸವ : ಸರ್ವಂ ಕೇಸರಿ ಮಯಂ..!

ಶಿವಮೊಗ್ಗ: ರಾಜ್ಯದಲ್ಲೇ ಅಬ್ಬರದ ಗಣೇಶ ಉತ್ಸವ ಎಂದು ಖ್ಯಾತಿ ಪಡೆದ ಶಿವಮೊಗ್ಗದ ಹಿಂದೂಮಹಾಸಭಾ ಗಣಪತಿ ಉತ್ಸವ ಸಾಂಗವಾಗಿ ಸಹಸ್ರಾರು ಭಕ್ತಗಣ ಸಮೂಹದಲ್ಲಿ ನಡೆಯುತ್ತಿದೆ.

ನಿಮ್ಮಜ್ಜನದ ದಿನವಾದ ಇಂದು ಕೋಟೆ ಆಂಜನೇಯನ ಸನ್ನಿಧಿಯಿಂದ ಶಾಸ್ತ್ರೋಕ್ತವಾಗಿ ಟ್ರ್ಯಾಕ್ಟರ್‌ ಮೇಲೆ ಮರುಪ್ರತಿಷ್ಠಾಪನೆ ಮಾಡಿ ರಾಜಬೀದಿ ಉತ್ಸವದಲ್ಲಿ ಮೆರವಣಿಗೆ ಮಾಡಲಾಗುತ್ತಿದೆ.

ಹಿಂದೂಮಹಾಸಭಾ ಪ್ರತಿಷ್ಠಾಪನೆ ಮಾಡುತ್ತಿರುವ ೭೫ನೇ ಗಣಪತಿ ಇದಾಗಿದ್ದು ಸಹಜವಾಗಿ ಸಾಕಷ್ಟು ಜನರು ಆಗಮಿಸಿದ್ದಾರೆ. ಅಂದಾಜಿನ ಪ್ರಕಾರ ನಲವತ್ತು ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದಾರೆ.

ಕೋಟೆ ಆಂಜನೇಯ ಸನ್ನಿಧಿಯಿಂದ ಗಾಂಧಿ ಬಜಾರ್‌ ಮೂಲಕ, ನೆಹರೂ ರಸ್ತೆ, ಗೋಪಿ ಸರ್ಕಲ್‌, ದುರ್ಗಿ ಗುಡಿ ರಸ್ತೆ, ಜೈಲ್‌ ಸರ್ಕಲ್‌, ಶಿವಮೂರ್ತಿ ಸರ್ಕಲ್‌, ಕೋರ್ಟ್‌ ಸರ್ಕಲ್‌ ಮೂಲಕ ಪುನಃ ತುಂಗಾನದಿ ತಡಕ್ಕೆ ತಂದು ಅಲ್ಲಿ ವಿಸರ್ಜನೆ ಮಾಡಲಾಗುತ್ತೆ.

ಅಷ್ಟರಲ್ಲಿ ಮಧ್ಯರಾತ್ರಿಯಾಗಬಹುದು ಎಂದು ಹಿಂದೂಮಹಾಸಭಾ ಸಮಿತಿ ಸದಸ್ಯರು ಹೇಳಿದ್ದಾರೆ.

Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ