ನವದೆಹಲಿ : ಕಾಂಗ್ರೆಸ್ ಹಾಗೂ ಜೆಡಿಎಸ್ನ 17 ಅನರ್ಹ ಶಾಸಕರ ಪರಿಸ್ಥಿತಿ ಮತ್ತಷ್ಟು ಡೋಲಾಯಮಾನವಾಗಿದೆ. ಅನರ್ಹ ಶಾಸಕರ ಅರ್ಜಿಯನ್ನ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದರಿಂದ ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರಿಗೆ ಭಾರೀ ಹಿನ್ನಡೆಯಾಗಿದೆ.
ಇವತ್ತು ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯಬೇಕಿತ್ತು. ಆದ್ರೆ, ಕೊನೇ ಕ್ಷಣದಲ್ಲಿ ಅನರ್ಹ ಶಾಸಕರ ಅರ್ಜಿಯನ್ನ , ವಿಚಾರಣೆಯಿಂದ ಕೈಬಿಟ್ಟು, ಡಿಲೀಟ್ ಮಾಡಲಾಗಿದೆ. ಇಷ್ಟೊಂದು ತುರ್ತು ವಿಚಾರಣೆ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಾಧೀಶರು ಅಭಿಪ್ರಾಯ ಪಟ್ಟಿದ್ದಾರೆ. ಇದರಿಂದ, 17 ಅನರ್ಹ ಶಾಸಕರು ಮತ್ತಷ್ಟು ದಿನ ಕಾಯಲೇಬೇಕು.
ಮತ್ತೆ ಯಾವಾಗ ಅರ್ಜಿ ವಿಚಾರಣೆಗೆ ಬರುತ್ತೆ ಅನ್ನೋದೇ ಗೊಂದಲಮಯವಾಗಿದೆ. ಸುಪ್ರೀಂ ನಿರ್ಧಾರದಿಂದ ಅನರ್ಹ ಶಾಸಕರು ಮತ್ತಷ್ಟು ದಿನ ಮಂತ್ರಿ ಆಸೆಯಿಂದ ದೂರ ಇರಬೇಕಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?