Connect with us

Featured

ಐಶ್ವರ್ಯ ರೈ ಸೀಮಂತದ ಆ ಫೋಟೋಗಳು ಈಗ ಸಿಕ್ಕಿದ್ದು ಹೇಗೆ..? : ಐಶ್ವರ್ಯ ರೈ ಹೇಗಿದ್ರೂ ಆಗ ನೋಡಿ..

ರೈಸಿಂಗ್ ಕನ್ನಡ : ಬಾಲಿವುಡ್​ ಎವರ್​ಗ್ರೀನ್​ ಸುಂದರಿ ಐಶ್ವರ್ಯ ರೈ ಅನ್ನೋದ್ರಲ್ಲಿ ಎರಡು ಮಾತಿಲ್ಲ. 45 ವರ್ಷ ವಯಸ್ಸಾಗಿದ್ರೂ, ಈಗಲೂ 18 ಯುವತಿಯನ್ನ ನಾಚಿಸೋ ಚೆಲುವು ಐಶ್ವರ್ಯ ರೈ ಅವರದ್ದು. ಅದ್ರೀಗ ಐಶ್ವರ್ಯ ರೈ, ಹೊಸ ರೀತಿಯ ವಿಚಾರಕ್ಕೆ ಸುದ್ದಿಯಾಗಿದ್ದು, ಆ ಫೋಟೋಗಳು ಸಿಕ್ಕಾಪಟ್ಟೆ ವೈರಲ್​ ಆಗಿವೆ. ವಿಷಯ ಏನಪ್ಪ ಅಂದ್ರೆ, 8 ವರ್ಷಗಳ ಹಿಂದಿನ ಐಶ್ವರ್ಯ ರೈ ಸೀಮಂತದ ಫೋಟೋಗಳು ಈಗ ಬಿಡುಗಡೆಯಾಗಿವೆ.

ರಾಜಕುಮಾರಿಯಂತೆ ಕಂಗೊಳ್ತಿರೋ ಐಶ್ವರ್ಯ ರೈ, ಹಳದಿ ಮಿಶ್ರಿತ ಹಸಿರು ಸೀರೆಯಲ್ಲಿ ಮಿಂಚಿರೋ ಐಶ್ವರ್ಯ ಮೈ ತುಂಬಾ ಚಿನ್ನಾಭರಣ ಹಾಕಿಕೊಂಡಿದ್ದಾರೆ. ಸ್ಯಾರಿಗೆ ಸೂಟ್​ ಆಗೋ ಚಿನ್ನಾಭರಣ.. ತಲೆ ತುಂಬಾ ಮಲ್ಲಿಗೆ. ವಿಶೇಷ ಕುರ್ಚಿಯಲ್ಲಿ ಕುಳಿದುಕೊಂಡಿರೋ ಫೋಟೋಗಳು ಈಗ ಸಖತ್​ ವೈರಲ್​ ಆಗಿವೆ.

https://www.instagram.com/p/B2I98URB3D3/?utm_source=ig_web_copy_link

ಅಭಿಷೇಕ್​ ಬಚ್ಚನ್​, ಅಮಿತಾಭ್​ ಬಚ್ಚನ್​, ಜಯಾ ಬಚ್ಚನ್​, ಐಶ್ವರ್ಯ ರೈ ತಾಯಿ ವ್ರಿಂದಾ ರೈ ಸೇರಿದಂತೆ ಹಲವರು ಈ ಸೀಮಂತ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಐಶ್ವರ್ಯ ರೈ ಫ್ಯಾನ್ಸ್​ನ ಇನ್ಸ್​​ಟಾ ಗ್ರಾಮ್​ನಲ್ಲಿ ಈ ಫೋಟೋಗಳನ್ನ ಪೋಸ್ಟ್​ ಮಾಡಲಾಗಿದ್ದು, ಹಳೇ ನೆನಪುಗಳನ್ನ ಮೆಲುಕು ಹಾಕಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ