Connect with us

Featured

ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ-ಸುಮಲತಾ : ಪರಸ್ಪರ ಶುಭಾಶಯ ವಿನಿಮಯ

ಮಂಡ್ಯ : ಲೋಕಸಭಾ ಚುನಾವಣೆ ಗೆದ್ದು ಸಂಸದೆ ಆದ ಬಳಿಕ ಇದೇ ಮೊದಲ ಬಾರಿಗೆ ಸಂಸದೆ ಸುಮಲತಾ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ್ರು. ಮಂಡ್ಯದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಸಿದ್ದರಾಮಯ್ಯ ಹಾಗೂ ಸುಮಲತಾ ಆಗಮಿಸಿದ್ರು. ಒಂದೇ ವೇದಿಕೆಯಲ್ಲಿ ಅಕ್ಕ ಪಕ್ಕದಲ್ಲಿ ಕುಳಿತು ಶುಭಾಶಯ ವಿನಿಮಯ ಮಾಡಿಕೊಂಡ್ರು.

ಸಂಸದೆಯಾಗಿ ಗೆದ್ದ ಮೇಲೆ ನಿಮಗೆ ಶುಭಾಶಯ ಹೇಳಲು ಆಗಲಿಲ್ಲ ಎಂದು ಸುಮಲತಾಗೆ ಶುಭ ಕೋರಿದ್ರು. ಈ ವೇಳೆ ಸಿದ್ದರಾಮಯ್ಯಗೆ ಸುಮಲತಾ ಧನ್ಯವಾದ ಹೇಳಿದ್ರು. ಮಂಡ್ಯದ ನೂರಡಿ ರಸ್ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಶುಭಾಶಯ ಹೇಳಿದ್ರು. ಇದೇ ವೇಳೆ, ವಿಶ್ವಜ್ಞಾನಿ ನೌಕರರ ಅಭಿವೃದ್ಧಿ ಸಹಕಾರ ಸಂಘದ ಮಳಿಗೆ ಉದ್ಘಾಟನೆ ಕಾರ್ಯಕ್ರಮ ನಡೀತು. ಕಾರ್ಯಕ್ರಮಕ್ಕೆ ಸಂಸದೆ ಸುಮಲತಾ ಮೊದಲೇ ಆಗಮಿಸಿದ್ದರು, ಬಳಿಕ ಸಿದ್ದರಾಮಯ್ಯಗಾಗಿ ಕಾದು ಮಳಿಗೆ ಉದ್ಘಾಟನೆ ಮಾಡಿದ್ರು.

ಈ ವೇಳೆ ಮಾತ್ನಾಡಿದ ಸಿದ್ದರಾಮಯ್ಯ, ಮಳಿಗೆ ಉದ್ಘಾಟನೆಗೂ ಮೊದಲೇ ಸುಮಲತಾಗೆ ಶುಭಾಶಯ ಹೇಳಿದ್ರು. ಸುಮಲತಾ ಗೆದ್ದ ಬಳಿಕ, ನಿಮಗೆ ಶುಭಾಶಯ ಹೇಳಲು ಆಗಲಿಲ್ಲ ಎಂದು ಸುಮಲತಾಗೆ ಶುಭಾಶಯ ಹೇಳಿದ್ರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯಗೆ ಥ್ಯಾಂಕ್ಸ್ ಹೇಳಿದ್ರು ಸುಮಲತಾ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ