Connect with us

Featured

ಒಕ್ಕಲಿಗರ ಆಕ್ರೋಶಕ್ಕೆ ಬೆಂಗಳೂರು ಸ್ತಬ್ಧ ಆಗುತ್ತಾ..? : ಬೆಂಗಳೂರಿಗರೇ ಎಚ್ಚರ ಎಚ್ಚರ..!

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಮುಖಂಡ, ಒಕ್ಕಲಿಗರ ಲೀಡರ್​ ಡಿ.ಕೆ. ಶಿವಕುಮಾರ್ ಬಂಧನಕ್ಕೆ ಒಕ್ಕಲಿಗ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಡಿಕೆಶಿ ಬಂಧನ ಖಂಡಿಸಿ, ಇಡಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದೆ. ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ಒಕ್ಕಲಿಗರ ಸಂಘ, ಡಿಕೆಶಿ ಅಭಿಮಾನಿಗಳ ಸಂಘ ಸೇರಿದಂತೆ ಒಕ್ಕಲಿಗರ ಸಂಘಟನೆಗಳ ಒಕ್ಕೂಟ ಬೃಹತ್ ಪ್ರತಿಭಟನೆ ನಡೆಸಲಿವೆ. ಇದರಿಂದಾಗಿ ನಾಳೆ ಅಂದ್ರೆ ಬುಧವಾರ ಬೆಂಗಳೂರು ಸ್ತಬ್ಧವಾಗೋ ಎಲ್ಲಾ ಸಾಧ್ಯತೆಗಳಿವೆ.

ಬೆಳಗ್ಗೆ 10.30ಕ್ಕೆ ಪ್ರತಿಭಟನೆ ಶುರುವಾಗಲಿದೆ. ನ್ಯಾಷನಲ್ ಕಾಲೇಜು ಮೈದಾನದಿಂದ ಆರಂಭವಾಗಿ, ಜೈನ್​ ಕಾಲೇಜ್​, ಮಿನರ್ವಾ ಸರ್ಕಲ್​, ಟೌನ್​ ಹಾಲ್​, ಕಾರ್ಪೋರೇಷನ್​ ಸರ್ಕಲ್ ಬಿಟ್ಟು ಫ್ರೀಡಂಪಾರ್ಕ್​ಗೆ ಱಲಿ ಬರಲಿದೆ. ಸುಮಾರು 6 ಕಿಲೋ ಮೀಟರ್​ ದೂರ ಱಲಿ ಇರಲಿದ್ದು, ಈ ಭಾಗಗಳಲ್ಲಿ ಸಂಚರಿಸೋ ಪ್ರಾಯಾಣಿಕರು ಎಚ್ಚರ ವಹಿಸಬೇಕು.

ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರಗೆ ಱಲಿ ನಡೆಯಲಿದ್ದು, ಫ್ರೀಡಂಪಾರ್ಕ್​​ರ್ಯಾಲಿನಲ್ಲಿ ಸಮಾವೇಶ ನಡೆಯಲಿದೆ. ಕೆಲವು ಸಂಘಟನೆಗಳು ರಾಜಭವನ್​ ಮುತ್ತಿಗೆ ಹಾಕೋ ಪ್ರಯತ್ನವನ್ನೂ ನಡೆಸುವ ಸಾಧ್ಯತೆ ಇದೆ. ನಾರಾಯಣಗೌಡ ಸೇರಿದಂತೆ ವಿವಿಧ ಸಂಘಟನೆಗಳ 10ಕ್ಕೂ ಹೆಚ್ಚು ಒಕ್ಕಲಿಗ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ನಿರ್ಮಲಾನಂದ ಶ್ರೀಗಳು ಭಾಗಿ..?

Advertisement

ಒಕ್ಕಲಿಗ ಸಂಘಟನೆಗಳು ನಡೆಸ್ತಿರೋ ಱಲಿಗೆ ಕಾಂಗ್ರೆಸ್ ನಾಯಕರು ಸಾಥ್​ ನೀಡಿದ್ದು, ಹಲವು ಕಾಂಗ್ರೆಸ್​ ಮುಖಂಡರು ಈ ಱಲಿಯಲ್ಲಿ ಭಾಗಿಯಾಗಲಿದ್ದಾರೆ. ಈ ನಡುವೆ, ಆದಿ ಚುಂಚನಗಿರಿಯ ಶ್ರೀ, ನಿರ್ಮಲಾನಂದ ಸ್ವಾಮೀಜಿ ಕೂಡ ಡಿಕೆಶಿ ಬಂಧನದ ವಿರುದ್ಧ ನಡೀತಿರೋ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ರೆ, ಇದು ಇನ್ನೂ ಅಧಿಕೃತವಾಗಿಲ್ಲ.

ಒಟ್ಟಿನಲ್ಲಿ ಡಿಕೆಶಿ ಬಂಧನ ಖಂಡಿಸಿ, ಇಡೀ ರಾಜ್ಯದಲ್ಲಿರೋ ಒಕ್ಕಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಶಕ್ತಿ ಪ್ರದರ್ಶನದ ಜೊತೆ ರ್ಯಾಲಿ ನಡೆಸಲಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ