Connect with us

Featured

ಕಣ್ಣೀರು ತರಿಸಲಿದೆ ಈರುಳ್ಳಿ, ನಲವತ್ತಿರೋದು ಅರವತ್ತಾಗತ್ತಾ..?ಓದಿ..

ಬೆಂಗಳೂರು: ಈರುಳ್ಳಿ ಬೆಲೆ ದಿನೇ ದಿನೇ ಏರುತ್ತಿದ್ದು ಗೌರಿಗಣೇಶ ಹಬ್ಬಕ್ಕೆ ಕೆಜಿಗೆ ಅರವತ್ತು ರೂಪಾಯಿ ದಾಟಿದರೂ ಆಶ್ಚರ್ಯ ಇಲ್ಲ ಎನ್ನುತ್ತಾರೆ ಮಾರುಕಟ್ಟೆ ಪಂಡಿತರು.

ಬಹುತೇಕ ಕರ್ನಾಟಕದ ಈರುಳ್ಳಿ ಮಾರುಕಟ್ಟೆ ಮಹಾರಾಷ್ಟ್ರದ ಪೂರೈಕೆಯನ್ನ ಅವಲಂಬಿಸಿದೆ. ಪೂನಾ ( ಪುಣೆ) ನಮ್ಮ ದೇಶಕ್ಕೆ ಅಧಿಕ ಈರುಳ್ಳಿ ಪೂರೈಕೆ ಮಾಡುತ್ತಿದೆ‌. ಹಾಗೂ ಅಧಿಕ ಸಂಖ್ಯೆಯಲ್ಲಿ ದಲ್ಲಾಳಿಗಳನ್ನೂ ಹೊಂದಿದೆ.

ವರ್ಷದ ಒಂಬತ್ತು ತಿಂಗಳು ಮಹಾರಾಷ್ಟ್ರದಲ್ಲಿನ ಈರುಳ್ಳಿ ನಮ್ಮ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದ ವರ್ತಕರು ಹಾಗೂ ದಲ್ಲಾಳಿಗಳಿಗೆ ಹಂಚಿಕೆಯಾಗುತ್ತೆ. ಉಳಿದ ಮೂರು ತಿಂಗಳು ಮಾತ್ರ ರಾಜ್ಯದ ರೈತರಿಂದ ಪೂರೈಕೆಯಾಗುತ್ತೆ. ಆದರೆ ಈ ವರ್ಷ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದೆಲ್ಲೆಡೆ ನೆರೆಹಾವಳಿಗೆ ರಸ್ತೆಗಳೂ ಕೊಚ್ಚಿಕೊಂಡು ಹೋಗಿರೋದ್ರಿಂದ ಕೃತಕ ಅಭಾವವನ್ನೂ ಸೃಷ್ಟಿಸಲಾಗಿದೆ. ಗೌರಿ ಗಣೇಶ ಹಬ್ಬವೂ ಹತ್ತಿರ ಬರುತ್ತಿದ್ದು ಈರುಳ್ಳಿ ಬೆಲೆ ಅರವತ್ತು ದಾಟಿದರೂ ಯಾವುದೇ ಆಶ್ಚರ್ಯ ಇಲ್ಲ.

ಮಹಾರಾಷ್ಟ್ರದ ಈರುಳ್ಳಿ ಹಾಗೂ ಉತ್ತರ ಕರ್ನಾಟಕದ ಈರುಳ್ಳಿ ಎರಡೂ ಈ ಬಾರಿ ಕೈಕೊಟ್ಟಿದೆ. ಅದರಲ್ಲೂ ಉತ್ತರ ಭಾರತಕ್ಕೆ ಈರುಳ್ಳಿ ಹೆಚ್ಚಾಗಿ ರಫ್ತು ಮಾಡಲಾಗುತ್ತೆ. ಬಹಳಷ್ಟು ಸಮಯದಲ್ಲಿ ಈರುಳ್ಳಿ ಕೆಜಿಗೆ 100 ರೂಪಾಯಿ ಆಗಿರೋ ಉದಾಹರಣೆ ಇದೆ. ಈರುಳ್ಳಿ ಶಾಪಕ್ಕೆ ದೆಹಲಿಯಲ್ಲಿ ಸರ್ಕಾರಗಳೇ ಉರುಳಿರೋ ಉದಾಹರಣೆಗಳು ನಮ್ಮ ಮುಂದಿವೆ.

Advertisement

ಯಾವುದಕ್ಕೂ ಈರುಳ್ಳಿ ಖರೀದಿಗೂ ಮುನ್ನ ಒಮ್ಮೆ ಯೋಚಿಸಿ, ಮೊದಲೇ ಎಲ್ಲಾ ತರಕಾರಿಗಳ ಬೆಲೆ ಹೆಚ್ಚುತ್ತಿದ್ದು, ಈರುಳ್ಳಿ ಶೀಘ್ರವೇ 60 ರೂ. ದಾಟುವುದಲ್ಲಿ ಡೌಟೇ ಇಲ್ಲ ಅನ್ನೋ ಮಾತು ಕೇಳಿ ಬರ್ತಿದೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ