Featured
ಕನ್ನಡ ಮಾತೃಭಾಷೆ ಆದರೆ ಹಿಂದಿ ಮಾತೃ : ಕೆಎಸ್ ಈಶ್ವರಪ್ಪ

ಶಿವಮೊಗ್ಗ: ಕನ್ನಡಕ್ಕೆ ಮೊದಲ ಆದ್ಯತೆ ಆದರೆ ಹಿಂದಿ ನಮ್ಮ ತಾಯಿ, ಹಿಂದಿ ಇಡೀ ದೇಶವನ್ನ ಒಗ್ಗೂಡಿಸಿದೆ, ಹಿಂದಿಯನ್ನ ದ್ವೇಷಿಸುವ ಅಗತ್ಯ ಏನಿದೆ..? ಕನ್ನಡಕ್ಕೆ ಕಿಂಚಿತ್ತೂ ಚ್ಯುತಿ ಬಾರದಂತೆ ನಾವು ನೋಡಿಕೊಳ್ಳುತ್ತೇವೆ, ಇದರಲ್ಲಿ ಬಲವಂತ ಹೇರಿಕೆ ಎಲ್ಲಿಬಂತು.. ಎಂದು ಹೇಳಿದರು.
ಅನಗತ್ಯವಾಗಿ ಹಿಂದಿ ಹೇರಿಕೆಯನ್ನ ಎಳೆದು ತರುತ್ತಿರುವವರ ವಿರುದ್ಧ ಹರಿಹಾಯ್ದ ಈಶ್ವರಪ್ಪ, ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಎಲ್ಲಿ ಮಾಡ್ತಿದೆ, ಇಂಗ್ಲೀಷ್ ಒಪ್ಕೋತ್ತೀರಾ ಆದರೆ ಹಿಂದಿ ಮೇಲೆ ಯಾಕೆ ಮತ್ಸರ ಎಂದು ಪ್ರಶ್ನೆ ಮಾಡಿದರು.
You may like
ಕೊರೊನಾ ಸೋಂಕಿಗೆ ಸ್ವಾಮೀಜಿ ಬಲಿ – ದೈವಾದೀನರಾದ ಹೊನ್ನಾಳಿ ರಾಂಪುರ ಹಾಲುಸ್ವಾಮಿ ಮಠದ ಶ್ರೀಗಳು
ಕೊರೊನಾಕ್ಕೆ ಮದ್ದು ಅರೆದ ಈಶ್ವರಪ್ಪ- ಮಲೆನಾಡಿನಲ್ಲಿ ಕೋವಿಡ್ ಕಡಿವಾಣಕ್ಕೆ ಹೊಸ ಸೂತ್ರ..!
ಬೆಳಗ್ಗೆ 10 ಗಂಟೆವರೆಗೂ ಮನೆಯಿಂದ ಹೊರ ಬರ್ಬೇಡಿ..! ಸಂಜೆ 6 ಗಂಟೆಯೊಳಗೆ ಮನೆ ಸೇರ್ಕೊಂಡುಬಿಡಿ..! – ಇಲ್ಲಾಂದ್ರೆ, ಅಷ್ಟೆ ನಿಮ್ ಕಥೆ..!
ನರಸೀಪುರದ ಕ್ಯಾನ್ಸರ್ ವೈದ್ಯ ದೈವಾಧೀನ- “ಸಣ್ಣಯ್ಯ”ಅಜ್ಜನಿಗೆ ಶ್ರದ್ಧಾಂಜಲಿ
ಹಿಂದಿ ಹೇರುವಂತೆ ನಾನು ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ : ಉಲ್ಟಾ ಹೊಡೆದ ಅಮಿತ್ ಶಾ..!
ಸಿದ್ದರಾಮಯ್ಯ ವಡ್ಡ, ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ..!