ಶಿವಮೊಗ್ಗ: ಸಾಗರದ ಕುಂದೂರು, ಕೊರ್ಲಿಕೊಪ್ಪ ಭಾಗದಲ್ಲಿ ಹರಿಯುವ ಕಲ್ಲೊಡ್ಡು ಹಳ್ಳಕ್ಕೆ ಅಡ್ಡಲಾಗಿ ಡ್ಯಾಂ ನಿರ್ಮಿಸಿ ಶಿಕಾರಿಪುರದ ಸಾವಿರಾರು ಎಕರೆ ಜಮೀನಿಗೆ ನೀರುಣಿಸಲು ಹೊರಟಿರುವ ಸಿಎಂ ಯಡಿಯೂರಪ್ಪ ವಿರುದ್ಧ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿತ್ತು. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ ಯೋಜನೆ ಕೈ ಬಿಡುವ ಮಾತೇ ಇಲ್ಲ ಎಂದರು.
ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ, ನಾಲ್ಕು ನೂರು, ಐನೂರು ಕುಟುಂಬಗಳಿಗೆ ನಷ್ಟವಾಗುತ್ತೆ ಅಂತ ಹತ್ತು ಸಾವಿರ ಕುಟುಂಬಗಳನ್ನ ಕಡೆಗಣೆಸಲಾಗದು, ನಾನು ಈ ಯೊಜನೆಯನ್ನ ಕೈ ಬಿಡುವುದಿಲ್ಲ, ಅಗತ್ಯ ಪರಿಹಾರ ನೀಡ್ತೇನೆ ಹಾಗೂ ಕಾಗೋಡು ತಿಮ್ಮಪ್ಪ ಬಳಿ ಮಾತನಾಡಿ ಮನವೊಲಿಸುತ್ತೇನೆ ಎಂದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?