Connect with us

Featured

ಕಾಂಗ್ರೆಸ್​-ಜೆಡಿಎಸ್​ ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಯಾರು..? ಡಬಲ್​ ಗೇಮ್​ ಆಡ್ತಿದ್ದಾರಾ ಡಿಕೆಶಿ..?

ಬೆಂಗಳೂರು : ಕಾಂಗ್ರೆಸ್​-ಜೆಡಿಎಸ್​ ಸಮ್ಮಿಶ್ರ ಸರ್ಕಾರ ಪತನವಾಗಿ ಒಂದು ತಿಂಗಳೇ ಕಳೆದು ಹೋಯ್ತು. ಆದ್ರೀಗ ಒಬ್ಬರ ಮೇಲೊಬ್ಬರು ಕೆಸರೆರಚಾಟ ಮಾಡ್ಕೊಳ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ ಅಂತ ಸ್ವತಃ ದೇವೇಗೌಡರೇ ಹೇಳಿದ್ದು, ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇತ್ತ, ಹೆಚ್​.ಡಿ. ಕುಮಾರಸ್ವಾಮಿ ಕೂಡ ಸಿದ್ದುನೇ ಕಣ್ರೀ, ಸರ್ಕಾರ ಬೀಳಿಸಿದ್ದು ಎಂದಿದ್ದಾರೆ. ಅಪ್ಪ-ಮಕ್ಕಳ ಆರೋಪಕ್ಕೆ ಸರಿಯಾಗಿಯೇ ತಿರುಗೇಟು ಕೊಟ್ಟಿರೋ ಸಿದ್ದು, ದೇವೇಗೌಡ, ಕುಮಾರಸ್ವಾಮಿ, ರೇವಣ್ಣ ಅವರಿಂದಲೇ ಸರ್ಕಾರ ಪತನ ಆಯ್ತು ಅಂತ ಬಾಂಬ್​ ಸಿಡಿಸಿದ್ದು ಆಯ್ತು.

ಇಷ್ಟೆಲ್ಲದರ ಮಧ್ಯೆ, ಸಿದ್ದರಾಮಯ್ಯ ತಿರುಗೇಟಿಗೆ ಬಹುತೇಕ ಕಾಂಗ್ರೆಸ್​​ನ ಎಲ್ಲಾ ನಾಯಕರು ದನಿಯಾಗಿ ನಿಂತಿದ್ದು, ಸಿದ್ದುಗೆ ಬೆಂಬಲ ನೀಡ್ತಿದ್ದಾರೆ. ಆದ್ರೆ, ಕಾಂಗ್ರೆಸ್​ ಟ್ರಬಲ್​ ಶೂಟರ್​ ಡಿಕೆ ಶಿವಕುಮಾರ್​ ಮಾತ್ರ, ಸಿದ್ದುಗೆ ಬೆಂಬಲ ನೀಡದೇ, ತಪ್ಪಿಸಿಕೊಳ್ತಿದ್ದಾರೆ.

ಡಿಕೆಶಿ ಡಬಲ್​ ಗೇಮ್​​ ಯಾಕೆ.?

ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಯಾರು ಅನ್ನೋ ಚರ್ಚೆ ವಿಚಾರವಾಗಿ ಮಾಧ್ಯಮಗಳ ಡಿಕೆ ಶಿವಕುಮಾರ್​ ಅವರನ್ನ ಪ್ರಶ್ನೆ ಕೇಳಿದ್ರೆ, ಉತ್ತರ ಕೊಡದೇ ಜಾರಿಕೊಳ್ತಿದ್ದಾರೆ. ನಾನು ಪೇಪರ್ ನೋಡಲ್ಲ, ಟಿವಿ ನೋಡಲ್ಲ. ಯಾರು ಯಾರು ಏನೇನ್​ ಹೇಳಿದ್ದಾರೋ ಗೊತ್ತಿಲ್ಲ  ಎಂದು ಉತ್ತರ ನೀಡದೇ ಜಾರಿ ಕೊಳ್ತಿದ್ದಾರೆ.

Advertisement

ಸಿದ್ದರಾಮಯ್ಯ ಏನು ಹೇಳಿದ್ದಾರೆ ಅನ್ನೋದು ಇಡೀ ರಾಜ್ಯದ ಜನತೆಗೆ ಗೊತ್ತು. ಅಂತದ್ರಲ್ಲಿ ಡಿಕೆಶಿಗೆ ಗೊತ್ತಿಲ್ವಾ ಅನ್ನೋ ಪ್ರಶ್ನೆ ಈಗ ಎಲ್ಲೆಡೆ ಚರ್ಚೆ ಆಗ್ತಿದೆ. ಡಿಕೆಶಿ ಯಾಕೆ ಡಬಲ್​ ಗೇಮ್​ ಆಡ್ತಿದ್ದಾರೆ. ಅತ್ತ ಜೆಡಿಎಸ್ ನಾಯಕರ ಹೇಳಿಕೆಗೂ ನೋ ರಿಯಾಕ್ಷನ್​. ಇತ್ತ ಸಿದ್ದು ಹೇಳಿಕೆಗೂ ನೋ ರಿಯಾಕ್ಷನ್​. ದೇವೇಗೌಡರನ್ನ ಸಮರ್ಥಿಸಿಕೊಂಡ್ರೆ, ಕಾಂಗ್ರೆಸ್​ ನಾಯಕರು ಕೋಪ ಮಾಡಿಕೊಳ್ತಾರೆ. ಒಂದ್ವೇಳೆ, ಸಿದ್ದರಾಮಯ್ಯ ಅವರ ಹೇಳಿಕೆಯನ್ನ ಸಮರ್ಥಿಸಿಕೊಂಡ್ರೆ, ಜೆಡಿಎಸ್​ ನಾಯಕರು ಅದಕ್ಕಿಂತೂ ಹೆಚ್ಚಾಗಿ ತಮ್ಮ ಸಮುದಾಯ ಅಂದ್ರೆ, ಗೌಡರ ಸಮುದಾಯವೇ ವಿರೋಧಿಸುತ್ತೆ ಅನ್ನೋ ಭಯ ಡಿಕೆಶಿಗೆ ಕಾಡಿದಂತೆ ಕಾಣ್ತಿದೆ.

ಹೀಗಾಗಿಯೇ ಸದ್ಯ ರಾಜ್ಯ ರಾಜಕೀಯದಲ್ಲಿ ಸಮ್ಮಿಶ್ರ ಸರ್ಕಾರ ಪತನದ ಕುರಿತೇ ಚರ್ಚೆ ಆಗ್ತಿದೆ. ಕಾಂಗ್ರೆಸ್ ನಾಯಕರೆಲ್ಲಾ ಸಿದ್ದರಾಮಯ್ಯ ಅವರೇ ಸರಿ ಅಂತಿದ್ರೆ, ಡಿಕೆಶಿ ಮಾತ್ರ ಮೌನಂ ಮೌನಂ ಅಂತಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ