Connect with us

Featured

ಗಸಗಸೆ ಪಾಯಸ ಮಾಡೋದು ಹೇಗೆ..? ಗಸಗಸೆ ಆರೋಗ್ಯಕ್ಕೆ ಯಾವ ರೀತಿ ಒಳ್ಳೇದು..?

ರೈಸಿಂಗ್ ಕನ್ನಡ ಅಡುಗೆ : ಪ್ರಕೃತಿಯಲ್ಲಿ ಏನೆಲ್ಲಾ ಸಿಗುತ್ತೋ ಅದೆಲ್ಲವೂ ಮನುಷ್ಯನ ಆರೋಗ್ಯದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಪರಿಣಾಮ ಬೀರುತ್ತೆ. ಅದರಲ್ಲಿ ಒಳ್ಳೇದು ಮತ್ತು ಕೆಟ್ಟದ್ದೂ ಇರುತ್ತೆ. ಅದರಂತೆ, ಪ್ರಕೃತಿಯೇ ಪರಿಹಾರವೂ ನೀಡುತ್ತೆ. ಈ ಸಾಲಿಗೆ ಸೇರುತ್ತೆ ಗಸಗಸೆ. ಗಸಗಸೆ ಪಾಯಸ ಸೇವಿಸೋದ್ರಿಂದ ಹಲವು ರೀತಿಯ ಪ್ರಯೋಜನ ಇದೆ. ದೇಹದಲ್ಲಿರುವ ಉಷ್ಣಾಂಶವನ್ನು ಕಡಿಮೆ ಮಾಡುತ್ತದೆ. ಮತ್ತು ದೇಹಕ್ಕೆ ತಂಪು ನೀಡುತ್ತದೆ. 

ಬೇಕಾಗುವ ಪದಾರ್ಥಗಳು :

ಗಸಗಸೆ                                                     –  100 ಗ್ರಾಂ

ಬೆಲ್ಲ                                                         –  ¼ ಕೆ.ಜಿ.

Advertisement

ತೆಂಗಿನ ಕಾಯಿ ತುರಿ                                     –  1 ಕಪ್ಪು

ಹಾಲು                                                      –  2 ಕಪ್ಪು

ತುಪ್ಪ                                                        –  4 ಟೀ ಸ್ಪೂನ್

ದ್ರಾಕ್ಷಿ                                                        –  15 ಗ್ರಾಂ

ಗೋಡಂಬಿ                                                –  10 ಗ್ರಾಂ

Advertisement

ಎಲಕ್ಕಿ                                                       –  4 ರಿಂದ 5

ಮಾಡುವ ವಿಧಾನ : ಒಂದು ಬಾಣಲೆಯಲ್ಲಿ ಗಸಗಸೆಯನ್ನು ಹುರಿಯಬೇಕು. ನಂತರ ಗಸಗಸೆ, ತೆಂಗಿನಕಾಯಿ ತುರಿ ಹಾಗೂ ಎಲಕ್ಕಿಯನ್ನು ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಅದನ್ನು ಒಂದು ದಪ್ಪದ ಪಾತ್ರೆಗೆ ಹಾಕಿ, ಹಾಲು ಸೇರಿಸಿ ಬೇಯಿಸಿ. ಬೇಯಿಸುವಾಗ ತಳ ಹಿಡಿಯದಂತೆ ಆಗಾಗ ಕೆದಕುತ್ತಿರಿ. ಗಸಗಸೆ ಚೆನ್ನಾಗಿ ಬೆಂದ ಮೇಲೆ ಗ್ಯಾಸ್ ಆಪ್ ಮಾಡಿ ಕೆಳಗಿಳಿಸಿ, ಬೆಲ್ಲದ ಪುಡಿಯನ್ನು ಸೇರಿಸಿ. ದ್ರಾಕ್ಷಿ ಮತ್ತು ಗೋಡಂಬಿಯನ್ನು ತುಪ್ಪದಲ್ಲಿ ಹುರಿದು, ಪಾಯಸಕ್ಕೆ ಸೇರಿಸಿದರೆ ರುಚಿಯಾದ ಗಸಗಸೆ ಪಾಯಸ ಸವಿಯಲು ಸಿದ್ದ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?