ರೈಸಿಂಗ್ ಕನ್ನಡ :- ಒಣದ್ರಾಕ್ಷಿ ಸೇವನೆಯು ನಮ್ಮ ಕರುಳಿನಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ನಮ್ಮ ಜೀಣ್ರಾಂಗ ವ್ಯವಸ್ಥೆಯನ್ನು ಸರಿಯಾಗಿರಿಸುತ್ತದೆ. ಒಂದ್ರಾಕ್ಷಿ ಸೇವನೆಯು ನಮ್ಮ ದೇಹಕ್ಕೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ.
ಒಣದ್ರಾಕ್ಷಿ ಸೇವಿಸುವುದರಿಂದ ಮಲಬದ್ದತೆ, ರಕ್ತಹಿನತೆ ಮತ್ತು ದೈಹಿಕ ದೌರ್ಬಲ್ಯ ಮುಂತಾದ ಗಂಭೀರ ಸಮಸ್ಯೆಗಳನ್ನು ನಿವಾರಿಸುಬಹುದು. ಹಾಗೆಯೇ ಇದರ ಸೇವನೆಯಿಂದ ನಿಮ್ಮ ತೂಕವೂ ಚಮತೋಲಿತವಾಗಿರುತ್ತದೆ. ಇದಲ್ಲದೆ, ಕಣ್ಣುಗಳು, ಹಲ್ಲುಗಳು ಮತ್ತು ಮೂಳೆಗಳು ಸಹ ಬಲಗೊಳ್ಳುತ್ತವೆ. ಇಣದ್ರಾಕ್ಷಿ ಸೇವನೆಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ತಿಳಿಯೋನ.
ಒಣದ್ರಾಕ್ಷಿಗಳಲ್ಲಿ ಇಂತಹ ಅನೇಕ ಪೋಷಕಾಂಶಗಳಿವೆ. ಇದು ನಮ್ಮ ಚರ್ಮವನ್ನು ಆರೋಗ್ಯಕರವಾಗಿ ಮತ್ತು ಸುಂದರವಾಗಿಡಲು ಸಹಾಯ ಮಾಡುತ್ತದೆ. ಒಂದ್ರಾಕ್ಷಿ ನಮ್ಮ ಚರ್ಮದಲ್ಲಿ ಇರುವ ಕೋಶಗಳನ್ನು ರಕ್ಷಿಸುತ್ತದೆ. ಇದು ನಮ್ಮ ಚರ್ಮವನ್ನು ಕಾಂತಿಯುಕ್ತ ಮತ್ತು ಸುಂದರವಾಗಿ ಕಾಣುವಂತೆ ಮಾಡುತ್ತದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?