ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಸರ್ಕಾರ ಟಿಪ್ಪು ಜಯಂತಿಯನ್ನ ರದ್ದು ಮಾಡಿರೋದಕ್ಕೆ ಪ್ರತಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಟಿಪ್ಪು ಹೆಸರಲ್ಲಿ ಈ ಹಿಂದೆ ಕತ್ತಿ ಹಿಡಿದುಕೊಂಡು, ಟಿಪ್ಪು ವೇಷ ಹಾಕಿಕೊಂಡು, ಟಿಪ್ಪು ಜಯಂತಿಯಲ್ಲಿ ಕುಣಿದಾಡಿದವರು ಯಡಿಯೂರಪ್ಪ. ಈಗ ಸಂಘ ಪರಿವಾರದ ಒತ್ತಡಕ್ಕೆ ಮಣಿದು ಟಿಪ್ಪು ಜಯಂತಿ ರದ್ದು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ನಿರ್ಧಾರವನ್ನ ಟೀಕಿಸಿರುವ ಸಿದ್ದರಾಮಯ್ಯ, ಟ್ವಿಟ್ಟರ್ನಲ್ಲಿ ತಮ್ಮ ನಿಲುವನ್ನ ಹೊರ ಹಾಕಿದ್ದಾರೆ. ಟಿಪ್ಪು ಜಯಂತಿ ರದ್ದು ಮಾಡಿದ್ದು ಅಪರಾಧ. ಬ್ರಿಟೀಷರ ವಿರುದ್ಧ ಹೋರಾಡಿ, ವೀರ ಮರಣವನ್ನು ಅಪ್ಪಿದವರು ಟಿಪ್ಪು ಸುಲ್ತಾನ್ ಎಂದು ಸಿದ್ದು ಟ್ವೀಟ್ ಮಾಡಿದ್ದಾರೆ. ಕೋಮುವಾದವನ್ನೇ ತಲೆಯಲ್ಲಿ ತುಂಬಿಸಿಕೊಂಡಿರೋ ಬಿಜೆಪಿಯವರಿಗೆ ಇದು ಅರ್ಥವಾಗೋದಿಲ್ಲ ಎಂದು ಟೀಕಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?