ರೈಸಿಂಗ್ ಕನ್ನಡ :- ಯಶ್ ಇತ್ತೀಚೆಗಷ್ಟೆ ತಮಿಳುನಾಡಿನ ತಿರುನಲ್ಲಾರ್ ಶನೇಶ್ವರ ದೇವಾಲಯಕ್ಕೆ ಬೇಡಿ ನೀಡಿದ್ದಾರೆ. ಅದರಲ್ಲೂ ಡಿಸಿಎಂ ಅಶ್ವತ್ಥ ನಾರಾಯಣ ಅವರೊಂದಿಗೆ ಯಶ್ ಭೇಡಿ ನೀಡಿರುವುದು ಕುತೂಹಲ ಕೆರಳಿಸಿದೆ.
ರಾಕಿಂಗ್ ಸ್ಟಾರ್ ಯಶ್ , ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ದೇಗುಲ ಯಾತ್ರೆ ಕೈಗೊಂಡಿದ್ದಾರೆ. ಅವರೊಂದಿಗೆ ಬಿಜೆಪಿ ಮುಖಂಡ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಕೂಡಾ ಇರುವುದು ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.
ಯಶ್ ರಾಜಕೀಯಕ್ಕೆ ಬರುವ ತಯಾರಿಯಲ್ಲಿದ್ದಾರಾ ಅನ್ನೋ ಚರ್ಚೆ ಈಗ ಮತ್ತೆ ಆರಂಭವಾಗಿದೆ. ಯಶ್ ಹಾಗೂ ಅಶ್ವತ್ಥ ನಾರಾಯಣ ಅವರ ಈ ಭೇಟಿ ನಿಜಕ್ಕೂ ಈಗ ಯಶ್ ಅಭಿಮಾನಿಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ ಚಾಪ್ಟರ್ 2 ಚಿತ್ರದ ಕ್ಲೈ ಮ್ಯಾಕ್ಸ್ ಚಿತ್ರಿಕರಣ ಮುಗಿದಿದೆ. ಕೆಜಿಎಫ್ ಚಾಪ್ಟರ್ 2 ಸಿನಿಮಾದ ಉಳಿದ ಭಾಗದ ಶೂಟಿಂಗ್ ಇದೇ ತಿಂಗಳಿನಲ್ಲಿ ಮುಗಿಯಲಿದೆ ಎಂದು ಹೇಳಲಾಗುತ್ತಿದೆ. ಅಭಿಮಾನಿಗಳು ಸದ್ಯ ಕೆಜಿಎಫ್ 2 ನೋಡಲು ಕಾತುರದಿಂದ ಕಾಯುತ್ತಿದ್ದಾರೆ.
ಇಷ್ಟಕ್ಕೂ ಈ ದೇವಾಲಯದ ವಿಶೇಷ ಏನಪ್ಪ ಅಂದ್ರೆ , ಈಗ ಹಲವು ಕಡೆ ಶನೇಶ್ವರನ ದೇಗುಲಗಳಿರಬಹುದು. ಆದರೆ,ಕೇವಲ ಶನಿದೇವನಿಗಾಗಿಯೇ ಹಿಂದಿನ ಕಾಲದಲ್ಲಿ ಕಟ್ಟಲ್ಪಟ್ಟ, ಶನಿಗಾಗಿಯೇ ಮುಡಿಪಾಗಿರುವ ದೇಶದ ಏಕೈಕ ದೇವಸ್ಥಾನ ತಿರುನಲ್ಲಾರ್ ನಲ್ಲಿದೆ. ನಳ ಮಹಾರಾಜ ತನ್ನ ಶಾಪವನ್ನು ಕಳೆದುಕೊಂಡಿದ್ದು ಇಲ್ಲಿಯೇ ಎಂಬ ಐತಿಹಾಸಿಕ ಸತ್ಯವಿದೆ. ಇಲ್ಲಿ ನಳತೀಥಘವೂ ಇದ್ದು, ಇಲ್ಲಿ ಸ್ನಾನ ಮಾಡಿದರೆ ಪಾಪಗಳಿಗೆಲ್ಲ ಪರಿಹಾರ ಸಿಗುತ್ತದೆ ಎಂಬ ನಂಬಿಕೆಯೂ ಇದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?