Connect with us

Featured

ನೀನೊಬ್ಬ ಹೇಡಿ.. ಸುಳ್ಳಿನ ಸರದಾರ : ಸಾರಾ ಮಹೇಶ್​ ವಿರುದ್ಧ ವಿಶ್ವನಾಥ್​​ ಗುಟುರು

ಮೈಸೂರು : ಅದ್ಯಾಕೋ ಏನೋ ರಾಜ್ಯ ರಾಜಕೀಯದಲ್ಲಿ ವಿಶ್ವನಾಥ್ ಹಾಗೂ ಸಾರಾ ಮಹೇಶ್​​ ನಡುವಿನ ಮಾತಿನ ಯುದ್ಧ ನಿಲ್ಲುವ ಲಕ್ಷಣಗಳು ಕಾಣ್ತಿಲ್ಲ. ಇವತ್ತು ಚಾಮುಂಡಿ ಬೆಟ್ಟದಲ್ಲಿ ದೊಡ್ಡ ಹೈಡ್ರಾಮಾವೇ ನಡೀತು. ಇಬ್ಬರು ನಾಯಕರು ದೇವಸ್ಥಾನಕ್ಕೆ ಬಂದ್ರೂ, ಒಬ್ಬರ ಮುಖ ಒಬ್ಬರು ನೋಡಲಿಲ್ಲ. ಆಣೆ, ಪ್ರಮಾಣವೂ ನಡೆಯಲಿಲ್ಲ.

ಈ ಬಗ್ಗೆ ಮಾತ್ನಾಡಿದ ಹೆಚ್.ವಿಶ್ವನಾಥ್​, ಅವನೊಬ್ಬ ಹೇಡಿ.. ನೀನೊಬ್ಬ ಹೇಡಿ. ಪಲಾಯನವಾದಿ. ನಿನ್ನ ಹಿಟ್ ಅಂಡ್ ರನ್ ನಿಲ್ಲಿಸಬೇಕು. ಈ ಮಹಾನುಭಾವ ಸುಳ್ಳು ಹೇಳಿದ್ದಾನೆ. ಇವನು ಸುಳ್ಳಿನ ಸರದಾರ ಎಂದು ಸಾರಾ ಮಹೇಶ್​ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ್ರು.

ನಿನ್ನ ಪಲಾಯನವಾದಕ್ಕೆ ನನ್ನ ಧಿಕ್ಕಾರ ಇದೆ ಎಂದ ವಿಶ್ವನಾಥ್, ಇದನ್ನ ಜನರು ಹಾಗೂ ದೇವೇಗೌಡರು ನೋಡಲಿ. ನನ್ನ ಮೇಲಿನ ಆರೋಪ ಸುಳ್ಳು ಎಂದು ಗೊತ್ತಾಯ್ತಲ್ಲ ಎಂದಿದ್ದಾರೆ. ದೇಗುಲದ ಒಳಗೆ ಬಚ್ಚಿಟ್ಟುಕೊಳ್ಳೊಕೆ.ಅದೇನು ವೈಶಂಪಾಯನ ಸರೋವರವೇ.? ದೇಗುಲದೊಳಗೆ ಬಚ್ಚಿಟ್ಟುಕೊಂಡ ಹೇಡಿ ಅವನು ಎಂದು ಸಾರಾ ಮಹೇಶ್ ವಿರುದ್ಧ ವಿಶ್ವನಾಥ್ ಕಿಡಿಕಾರಿದ್ರು.

Advertisement

ಸಾರಾ ವಿರುದ್ಧ ವಾಗ್ದಾಳಿ ನಡೆಸಿದ ವಿಶ್ವನಾಥ್​, ಪೊಲೀಸರ ಒತ್ತಾಯದ ಮೇರೆಗೆ ಚಾಮುಂಡಿ ಬೆಟ್ಟದಿಂದ ವಾಪಸ್​ ತೆರಳಿದ್ರು..

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ