Connect with us

Featured

ಬೇಸರ ಆಗಿದೆ, ಆದ್ರೆ ರಾಜೀನಾಮೆ ಕೊಟ್ಟಿಲ್ಲ : ಸಿಎಂ ಪುತ್ರನ ವರ್ಗಾವಣೆ ದಂಧೆ ಒಪ್ಪಿಕೊಂಡ್ರಾ ಶ್ರೀನಿವಾಸ ಪ್ರಸಾದ್.?

ಮೈಸೂರು/ಬೆಂಗಳೂರು : ರಾಜ್ಯ ಸರ್ಕಾರ ಮಾಡ್ತಿರೋ ಹಲವು ವರ್ಗಾವಣೆ ವಿಚಾರದಲ್ಲಿ ಶಾಸಕರು, ಸಂಸದರು ಅಸಮಾಧಾನ ಆಗಿರೋದು ಕೊನೆಗೂ ಬಹಿರಂಗವಾಗಿದೆ. ಅಲ್ಲದೆ, ವರ್ಗಾವಣೆ ವಿಚಾರದಲ್ಲಿ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಹಸ್ತಕ್ಷೇಪ ಮಾಡದತಿರೋ ಆರೋಪ ಕೇಳಿ ಬಂದಿದೆ. ಈ ಕುರಿತು ಮೈಸೂರಿನಲ್ಲಿ ಮಾತ್ನಾಡಿರೋ ಸಂಸದ ವಿ.ಶ್ರೀನಿವಾಸ ಪ್ರಸಾದ್,
ವರ್ಗಾವಣೆ ವಿಚಾರದಲ್ಲಿ ಗೊಂದಲಗಳು ಸಹಜ. ಯಾರೋ ಹಸ್ತಕ್ಷೇಪ ಮಾಡುತ್ತಾರೆ ಎನ್ನುವುದಾದರೆ ಸಿಎಂ ಗಮನ ಹರಿಸಬೇಕು. ಸಮಸ್ಯೆಗಳಿದ್ದರೆ ಬಗೆಹರಿಸಿಕೊಳ್ಳಬೇಕು. ವರ್ಗಾವಣೆ ಪ್ರಕ್ರಿಯೆಗಳು ಪಾರದರ್ಶಕವಾಗಿ ನಡೆಯಬೇಕು ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ನಾನು ಹಿರಿಯ ಮುಖಂಡ. ಯಾವಾಗ ಏನು ಮಾಡಬೇಕು ಅಂತ ನನಗೆ ಗೊತ್ತಿದೆ. ಅಷ್ಟನ್ನೂ ಅರ್ಥ ಮಾಡಿಕೊಳ್ಳದೇ ಇದ್ದರೆ ನನ್ನ ಹಿರಿತನಕ್ಕೆ ಏನು ಬೆಲೆ ಇದೆ ಎಂದು ಪ್ರಶ್ನೆ ಮಾಡಿದ್ದಾರೆ.

ಇಷ್ಟೇ ಅಲ್ಲದೆ, ರಾಜಕಾರಣಿಗಳಿಗೆ ದಿನ ಬೆಳಗಾದರೆ ಹಂಗು ಇರುತ್ತವೆ. ವರ್ಗಾವಣೆಗಾಗಿ ಪತ್ರ ಹೋಗಿರಬಹುದು. ಆದರೆ ರಾಜೀನಾಮೆ ವಿಚಾರ ಕೇವಲ ವದಂತಿ ಎಂದು ಸ್ಪಷ್ಟನೆ ನೀಡಿದ್ರು. ರಾಜಕಾರಣಿ ಅಂದ ಮೇಲೆ ಅಧಿಕಾರಿಗಳ ವರ್ಗಾವಣೆಗೆ ಶಿಫಾರಸ್ಸು ಮಾಡುವುದು ಸಹಜ. ದಿನ ಬೆಳಗಾದರೆ ಒಂದಷ್ಟು ಜ‌ನ ಬರ್ತಾರೆ. ನಮಗೆ ಬೇಕಾದ ಅಧಿಕಾರಿ ಹಾಕಿಸಿಕೊಡಿ ಅಂತ ಕೇಳುತ್ತಾರೆ. ನಾವು ಇಲ್ಲ ಅನ್ನೋದಕ್ಕೆ ಆಗಲ್ಲ. ಆಶಾ ಪರ್ವೀನ್ ಅವರ ವರ್ಗಾವಣೆಗೆ ಸಿಎಂಗೆ ಮನವಿ ಮಾಡಿದ್ದೇನೆ. ಕೆಲಸ ಆಗಿಲ್ಲ, ಆಗಲೇಬೇಕು ಅಂತಾನೂ ಇಲ್ಲ. ಅಸಮಾಧಾನಗಳು ಇರುತ್ತವೆ ಅಂದ ಮಾತ್ರಕ್ಕೆ ಏನೇನೋ ನಿರ್ಧಾರ ತೆಗೆದುಕೊಳ್ಳೋದಕ್ಕೆ ಸಾಧ್ಯವೇ ಎಂದಿದ್ದಾರೆ. ಸುಮ್ಮನೆ ರಾಜೀನಾಮೆ ವದಂತಿ ಹಬ್ಬಿಸಲಾಗಿದೆ. ಆದರೆ ಸಿಎಂ ಜತೆ ನಾನು ನಿನ್ನೆಯಷ್ಟೇ ಮಾತನಾಡಿದ್ದೇನೆ ಎಂದರು.

ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹಾಗೂ ಅಳಿಯ ಶಾಸಕ ಹರ್ಷವರ್ಧನ್ ರಾಜೀನಾಮೆ ನೀಡ್ತಾರೆ ಎಂದು ಸುದ್ದಿಯಾಗುತ್ತು. ಸಿಎಂ ಪುತ್ರ ವಿಜಯೇಂದ್ರ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿತ್ತು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ