ಸಜ್ಜನರನ್ನು ಉಳಿಸಲೆಂದು, ಕೇಡಿಗರನ್ನು ಅಳಿಸಲೆಂದು, ಧರ್ಮವನ್ನು ನೆಲೆಗೊಳಿಸಲೆಂದು ಯುಗ ಯುಗದಲ್ಲೂ ಮೂಡಿಬರುತ್ತೇನೆ. ಯಾರು ಸಮಾಜಕ್ಕೆ ಕೆಟ್ಟದ್ದನ್ನು, ಕೇಡನ್ನು ಮಾಡಿ ಅದರಿಂದ ಲಾಭ ಪಡೆದು
ಮೆರೆಯುತ್ತಾರೋ, ಅಂತಹವರ ಪೂರ್ಣನಾಶಕ್ಕಾಗಿ, ಸಜ್ಜನರ ಮತ್ತು ಪ್ರಪಂಚದ ಸಮಗ್ರ
ರಕ್ಷಣೆಗಾಗಿ, ಧರ್ಮದ ಬೀಜ ಬಿತ್ತಲು ಭಗವಂತ ಭೂಲೋಕದಲ್ಲಿ ಅವತರಿಸುತ್ತಾನೆ. ಇಲ್ಲಿಯುಗೇ ಯುಗೇ ಅನ್ನುವಲ್ಲಿನ ಅರ್ಥ ‘ಯುಗ-ಯುಗದಲ್ಲೂ’. ಅಂದರೆ ಭಗವಂತ ಪ್ರತೀ ಯುಗದಲ್ಲೂ ಅವತರಿಸುತ್ತಾನೆ ಎಂದರ್ಥವಲ್ಲ. ಆತ ಅವತರಿಸುವುದು ಮೇಲೆ ಹೇಳಿದ ಸಂದರ್ಭ ಬಂದಾಗ ಮಾತ್ರ. ಒಂದೊಂದು ಯುಗದಲ್ಲಿ ಅನೇಕ ಅವತಾರವಿರಬಹುದು; ಇನ್ನು ಕೆಲವು ಯುಗದಲ್ಲಿ ಅವತಾರವೇ ಇಲ್ಲದಿರಬಹುದು. ಆದರೆ ಭಗವಂತನ ಆವಿರ್ಭಾವವಿರುವ ಅನೇಕ ಮಹಾಪುರುಷರು ಯುಗ-ಯುಗದಲ್ಲೂ ಬಂದು ಹೋಗುತ್ತಿರುತ್ತಾರೆ. ಅವರ ಮುಖೇನ ಭಗವಂತನ
ಧರ್ಮ ರಕ್ಷಣೆ ಯುಗ ಯುಗದಲ್ಲೂ ನಿರಂತರ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?