Connect with us

Featured

ಮಂಗಳವಾರ ಬೆಳಗ್ಗೆ 10.30ಕ್ಕೆ ಯಡಿಯೂರಪ್ಪ ಸೇನೆ ರೆಡಿ : ಯಾರು ಔಟ್​.? ಯಾರು ಇನ್​.?

ಬೆಂಗಳೂರು : ಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇನೆ ರೆಡಿಯಾಗಲಿದೆ. ಸಂಪುಟ ವಿಸ್ತರಣೆಗೆ ಕೌಂಟ್​ಡೌನ್​ ಶುರುವಾಗ್ತಿದ್ದಂತೆ ಯಾರೆಲ್ಲಾ ಬಿಎಸ್​ವೈ ಸೇನೆಯಲ್ಲಿ ಇರ್ತಾರೆ ಅನ್ನೋ ಕುತೂಹಲ ಮೂಡಿಸಿದೆ. ಮಂಗಳವಾರ ಬೆಳಗ್ಗೆ 10.30ಕ್ಕೆ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣ ವಚನ ನಡೆಯಲಿದೆ.

ಆದ್ರೆ, ಯಾರೆಲ್ಲಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅನ್ನೋದು ಇನ್ನೂ ಅಧಿಕೃತವಾಗಿಲ್ಲ. ಈವರೆಗೆ ಅಧಿಕೃತ ಪಟ್ಟಿ ಬಿಡುಗಡೆಯಾಗಿಲ್ಲ. ಆದ್ರೆ, ರೈಸಿಂಗ್ ಕನ್ನಡಗೆ ಸಿಕ್ಕ ಮಾಹಿತಿ ಪ್ರಕಾರ, ಕೆಲವು ಅಚ್ಚರಿ ಹೆಸರುಗಳು ಸಂಪುಟದಲ್ಲಿ ಸೇರ್ಪಡೆಯಾಗಲಿವೆ ಎನ್ನಲಾಗಿದೆ. ಹಿರಿಯ ರಾಜಕಾರಣಿಗಳನ್ನ ಸಲಹೆಗೆ ಹಾಗೂ ಪಕ್ಷ ಸಂಘಟನೆಗೆ ಉಪಯೋಗಿಸಿಕೊಂಡು, ಯುವ ಹಾಗೂ ಉತ್ಸಾಹಿಗಳಿಗೆ ಸಂಪುಟದಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ.

ಯಾರಿಗೆಲ್ಲಾ ಕೊಕ್​..!

ನಮಗೆ ಸಿಕ್ಕ ಮಾಹಿತಿ ಪ್ರಕಾರ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ರೇಣುಕಾಚಾರ್ಯ ಸೇರಿದಂತೆ ಕೆಲವು ಹಿರಿಯ ನಾಯಕರಿಗೆ ಸಂಪುಟದಿಂದ ಕೊಕ್​ ನೀಡೋ ಸಾಧ್ಯತೆ ಇದೆ. ಈ ಬಾರಿ ಮೊದಲ ಹಂತವಾಗಿ 13 ರಿಂದ 16 ಮಂದಿಗೆ ಮಾತ್ರ ಅವಕಾಶ ನೀಡಲಾಗ್ತಿದೆ. ಹೀಗಾಗಿ, ಬಹುತೇಕರಿಗೆ ಸಂಪುಟದಲ್ಲಿ ಅವಕಾಶ ನೀಡೋದು ಡೌಟು ಅನ್ನೋ ಮಾತು ಕೇಳಿಬರ್ತಿದೆ.

Advertisement

ಯಡಿಯೂರಪ್ಪ ಪಟ್ಟಿ ಮತ್ತು ಸಂತೋಷ್ ಪಟ್ಟಿ..!

ಇತ್ತೀಚೆಗೆ ದೆಹಲಿಯಲ್ಲಿ ಅಮಿತ್​ ಶಾ ಹಾಗೂ ಮೋದಿಯನ್ನು ಭೇಟಿಯಾಗಿ ಬಂದ ಯಡಿಯೂರಪ್ಪ, ತಮ್ಮ ಪಟ್ಟಿಯನ್ನ ನೀಡಿ ಬಂದಿದ್ದಾರೆ. ಇದೇ ವೇಳೆ, ದೆಹಲಿಯಲ್ಲೇ ಇರೋ ಸಂತೋಷ್​ ಕೂಡ, ಅಮಿತ್​ ಶಾಗೆ ಪಟ್ಟಿ ನೀಡಿದ್ದಾರೆ. ಹೀಗಾಗಿ, ಇಬ್ಬರ ಪಟ್ಟಿಯನ್ನು ಪರಿಶೀಲಿಸಿ, ಪಟ್ಟಿಯಲ್ಲಿರೋ ಅಭ್ಯರ್ಥಿಗಳ, ಶಾಸಕರ ಬಯೋಡಟಾ ನೋಡಿಕೊಂಡು ಅಮಿತ್​ ಶಾ ಸಂಪುಟ ಪಟ್ಟಿಯನ್ನ ಫೈನಲ್ ಮಾಡಲಿದ್ದಾರೆ.

ಯೋಗೇಶ್ವರ್​​ಗೆ ಸಂಪುಟ ಸ್ಥಾನ.!

ಮಾಜಿ ಸಚಿವ ಯೋಗೇಶ್ವರ್​ಗೆ ಸಚಿವ ಸ್ಥಾನ ಬಹುತೇಕ ಕನ್ಫರ್ಮ್​ ಆಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್​ ನಾಯಕರನ್ನ ಆಪರೇಷನ್ ಮಾಡಲು ಸಕ್ಸಸ್​ ಆದವರು ಯೋಗೇಶ್ವರ್. ಹೀಗಾಗಿ, ಯೋಗೇಶ್ವರ್​ಗೆ ಸಚಿವ ಸ್ಥಾನ ಬಹುತೇಕ ಪಕ್ಕಾ ಆಗಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ