Connect with us

Featured

ಮಂಗಳೂರು DC ಸಸಿಕಾಂತ್​ ಸೆಂಥಿಲ್ ರಾಜೀನಾಮೆ ಕೊಟ್ಟಿದ್ಯಾಕೆ..? ಆ ಪತ್ರದಲ್ಲಿ ಏನಿದೆ..?

Mangalore :

ಪ್ರಿಯ ಸ್ನೇಹಿತರೇ,

ಸಸಿಕಾಂತ್​ ಸೆಂತಿಲ್​ ಪತ್ರ..

ನಾನು ಇಂದು ನನ್ನ ಭಾರತೀಯ ಆಡಳಿತಾತ್ಮಕ ಸೇವೆಗೆ ರಾಜೀನಾಮೆ ಸಲ್ಲಿಸಿದ್ದೇನೆ. ನನ್ನ ರಾಜೀನಾಮೆಗೆ ವೈಯಕ್ತಿಕ ಕಾರಣಗಳಿವೆಯೇ ಹೊರತು ಯಾವುದೇ ವೈಮನಸ್ಸಿಲ್ಲ. ನನ್ನ ಸದ್ಯದ ಮಂಗಳೂರು ಡಿಸಿ ಪೋಸ್ಟ್​ಗೂ ರಾಜೀನಾಮೆಗೂ ಸಂಬಂಧವಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನ ಮತ್ತು ಅಧಿಕಾರಿಗಳಿಗೆ ನಾನು ಈ ಸಂದರ್ಭದಲ್ಲಿ ಕ್ಷಮೆ ಕೋರಲು ಇಚ್ಚಿಸುತ್ತೇನೆ. ಅವರ ಜತೆ ಕೆಲಸ ಮಾಡಿದ್ದು ಅವಿಸ್ಮರಣೀಯ. ಅರ್ಧದಲ್ಲೇ ರಾಜೀನಾಮೆ ನೀಡಿ ಹೋಗುತ್ತಿರುವುದಕ್ಕೆ ಅವರಲ್ಲಿ ಕ್ಷಮೆ ಯಾಚಿಸುತ್ತೇನೆ.

Advertisement

ದೇಶದ ಸಂವಿಧಾನದ ಮೂಲ ಆಶಯಗಳು ಹಾದಿ ತಪ್ಪುತ್ತಿರುವ ಈ ದಿನಗಳಲ್ಲಿ ನಾನು ಭಾರತೀಯ ಆಡಳಿತಾತ್ಮಕ ಸೇವೆಯಲ್ಲಿ ಮುಂದುವರೆಯುವುದು ನನಗೆ ಸಮಂಜಸವೆನಿಸುತ್ತಿಲ್ಲ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ನಮ್ಮ ಪ್ರಜಾಪ್ರಭುತ್ವದ ತಳಹದಿ ಕುಸಿಯುತ್ತಿರುವಾಗ ನೈತಿಕವಾಗಿ ನನಗೆ ಈ ವೃತ್ತಿಯಲ್ಲಿ ಇರಲು ಇಷ್ಟವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಈ ವಿಷಮಯ ಸ್ಥಿತಿ ಇನ್ನಷ್ಟು ಉಲ್ಬಣವಾಗಲಿದೆ. ನಾನು ಐಎಎಸ್​ ವೃತ್ತಿಯ ಆಚೆಗಿದ್ದರೆ ದೇಶದ ಅಭಿವೃದ್ಧಿಗಾಗಿ, ಜನರಿಗಾಗಿ ಇನ್ನಷ್ಟು ಹೆಚ್ಚು ಕೆಲಸ ಮಾಡಬಹುದು. ಎಲ್ಲಾ ಅದರಪಾಡಿಗೆ ಆಗಲಿ ಎಂದು ಸುಮ್ಮನಾಗಲು ಇನ್ನು ಸಾಧ್ಯವಿಲ್ಲ.

ಇನ್ನೊಮ್ಮೆ ನನ್ನ ಜತೆ ಕೆಲಸ ಮಾಡಿದ ಎಲ್ಲರಿಗೂ, ರಾಜ್ಯದ ಜನರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ನನ್ನ ಸಹೋದ್ಯೋಗಿಗಳು ಮತ್ತು ಅವರ ಕುಟುಂಬಸ್ಥರು ಸಂತಸದಿಂದಿರಲಿ ಎಂದು ಆಶಯಿಸುತ್ತೇನೆ.

ಎಸ್​. ಸಸಿಕಾಂತ್​ ಸೆಂತಿಲ್

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ