ರೈಸಿಂಗ್ ಕನ್ನಡ :- ಪಾಲಕರ ವರ್ತನೆಯು ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಬಹುದು . 14-25 ವರ್ಷ ವಯಸ್ಸಿನ ಮಕ್ಕಳ ಕೋಪಕ್ಕೆ ಮುಖ್ಯ ಕಾರಣ ಪಾಲಕರ ವರ್ತನೆ ಕಾರಣವಾಗಬಹುದು.
ಮಕ್ಕಳು ಕಿರಿಕರಿ ಮಾಡುವುದು ಸಾಮನ್ಯ. ಆದರೆ ಪ್ರತಿ ಮಾತಿಗೂ ಗಲಾಟೆ ಮಾಡುವುದು, ಕೈಗೆ ಸಿಕ್ಕ ವಸ್ತುಗಳನ್ನು ಬಿಸಾಡುವುದು, ಮಕ್ಕಳ ಕೋಪ ನಿಯಂತ್ರಣಗೊಳಿಸುವುದು ತುಂಬಾ ಕಷ್ಟ. ಮಕ್ಕಳ ಗಲಾಟೆಗೆ ಎರಡು ಕಾರಣಗಳಿದ್ದು ಹಾರ್ಮೋನ್ ನಲ್ಲಾಗುವ ಸಮಸ್ಯೆ ಒಂದೆಡೆಯಾದರೆ ಇನ್ನೊಂದು ಮಕ್ಕಳು ವಾಸವಾಗಿರುವ ವಾತಾವರಣ ಕಾರಣವಾಗುತ್ತದೆ.
ಕೆಲವೊಮ್ಮೆ ಪೋಷಕರ ವರ್ತನೆಯೊಂದ ಮಕ್ಕಳು ಕಿರಿಕಿರಿಗೆ ಕಾರಣವಾಗಬಹುದು. ಹಾಗಾಗಿ ಪೋಷಕರು ಮಕ್ಕಳನ್ನು ಬೆಳೆಸುವ ರೀತಿ , ಅವರ ಜೊತೆಗಿನ ಒಡೆನಾಟ ಚೆನ್ನಾಗಿರಬೇಕು. ಮಕ್ಕಳ ಗಲಾಡೆ , ಸಿಟ್ಟನ್ನು ಕಡಿಮೆ ಮಾಡಲು ಪೋಷಕರಿಗೆ ಕೆಲವೊಂದು ಟಿಪ್ಸ್ ನೀಡಾಲಾಗುತ್ತದೆ.
ಮಕ್ಕಳು ಕೋಪಗೊಂಡಾಗ ಪಾಲಕರು ಕೋಪಗೊಳ್ಳುವುದು ಸಾಮನ್ಯ. ಆದರೆ ಪಾಲಕರು ಕೋಪವನ್ನು ನಿಯಂತ್ರಿಸಿಕೊಳ್ಳಬಾಕಾಗುತ್ತದೆ. ಇಬ್ಬರೂ ಕೋಪಗೊಂಡರೆ ಪರಿಸ್ಥಿತಿ ನಿಭಾಯಿಸುವುದು ಕಷ್ಟವಾಗುತ್ತದೆ. ಮಕ್ಕಳ ಮಾತನ್ನ ಪೂರ್ಣವಾಗಿ ಕೇಳಿ. ಸಿಟ್ಟು ಕಮ್ಮಿಯಾದ ಮೇಲೆ ಪ್ರೀತಿಯಿಂದ ಅವರಿಗೆ ಬುದ್ದಿ ಹೇಳಿ.
ಮಕ್ಕಳನ್ನು ಯಾರ ಮುಂದೆಯೂ ಬೈಯುವುದು , ಹೊಡೆಯುವುದು ಮಾಡಬೇಡಿ. ಮಕ್ಕಳಿಗೆ ಅತಿ ಸೂಕ್ಷ್ಮವಾದ ಮನಸಿರುತ್ತದೆ. ಅವರಿಗೆ ಒಳ್ಳೆಯ ಮಾತಿನಲ್ಲಿ ನಿಧಾನವಾಗಿ ಹೇಳಿ ಅಲ್ಲಿಗೂ ಕೇಳದೆ ಹೋದರೆ ಒಮ್ಮೆ ಮನಶಾಸ್ತ್ರಜ್ಞರ ಸಹಾಯ ಪಡೆಯಿರಿ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?