Connect with us

Featured

ಮಗಳು DySP.. ಅಪ್ಪ ಸರ್ಕಲ್ ಇನ್ಸ್ಪೆಕ್ಟರ್ : ಮಗಳಿಗೆ ತಂದೆಯಿಂದ ಸೆಲ್ಯೂಟ್ : ಸಖತ್ ವೈರಲ್ ಸ್ಟೋರಿ

ರೈಸಿಂಗ್ ಕನ್ನಡ :- (ತಿರುಪತಿ) ತಂದೆ-ತಾಯಿಗಳಿಗೆ ತಮ್ಮ ಮಕ್ಕಳು ತಮಗಿಂತ ಮೇಲೆ ಬೆಳೆಯಬೇಕು. ಒಳ್ಳೇ ಹುದ್ದೆಯಲ್ಲಿ ಇರಬೇಕು ಅಂತ ಆಸೆ ಇದ್ದೆ ಇರುತ್ತೆ. ಅದ್ರಲ್ಲೂ ಪೋಷಕರ ಮೇಲಧಿಕಾರಿಯಾಗಿ ತಮ್ಮ ಮಕ್ಕಳೇ ಬಂದ್ರೆ, ಅವರ ಖುಷಿ ಡಬಲ್ ಆಗುತ್ತೆ. ಇಂಥದ್ದೇ ಘಟನೆ ಆಂಧ್ರ ಪ್ರದೇಶದ ತಿರುಪತಿಯಲ್ಲಿ ನಡೆದಿದ್ದು, ಈ ಸ್ಟೋರಿ ಸಖತ್ ವೈರಲ್ ಆಗಿದೆ.

ತಿರುಪತಿಯಲ್ಲಿ ನಡೆದ ಪೊಲೀಸ್ ಸಭೆಯಲ್ಲಿ ಈ ಅಪರೂಪದ ಘಟನೆ ಸಾಕ್ಷಿಯಾಗಿದೆ. ತಂದೆ ಶ್ಯಾಂ ಅವರು ಸರ್ಕಲ್ ಇನ್ಸ್ಪೆಕ್ಟರ್. ಮಗಳು ಪ್ರಶಾಂತಿ DySP. ಪೊಲೀಸ್ ಸಭೆಗೆ ಇಬ್ಬರು ಬಂದಿರ್ತಾರೆ. ಈ ವೇಳೆ ತಂದೆಗಿಂತ ಮೇಲಿನ ಹುದ್ದೆಯಲ್ಲಿರೋ ಮಗಳಿಗೆ, ಸ್ವತಃ ತಂದೆಯೇ ಸೆಲ್ಯೂಟ್ ಹೊಡೆದಿದ್ದಾರೆ. ಮಗಳಿಗೆ ತಂದೆಯೇ ಸೆಲ್ಯೂಟ್ ಮಾಡಿರೋದು ತುಂಬಾನೇ ವೈರಲ್ ಆಗಿದೆ.

ತಂದೆ ಮಗಳ ಈ ಹೃದಯಸ್ಪರ್ಶಿ ಕ್ಷಣಗಳಿಗೆ ತಿರುಪತಿ ಎಸ್ಪಿ ರಮೇಶ್ ರೆಡ್ಡಿ ಕೂಡ ಸಾಕ್ಷಿಯಾಗಿದ್ದಾರೆ. ಸದ್ಯ ಪ್ರಶಾಂತಿ ಗುಂಟೂರು ಜಿಲ್ಲೆಯ ಡಿವೈಎಸ್ಪಿ ಆಗಿ ಕೆಲಸ ಮಾಡ್ತಿದ್ದಾರೆ. ಶ್ಯಾ ಅವರು ತಿರುಪತಿ ಪೊಲೀಸ್ ತರಬೇತಿ ಕೇಂದ್ರದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದಾರೆ.

ಮಗಳಿಗೆ ತಂದೆ ಸೆಲ್ಯೂಟ್ ಮಾಡುವ ಫೋಟೋವನ್ನ ಆಂಧ್ರಪ್ರದೇಶ ಪೊಲೀಸರು, ತಮ್ಮ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ಜೊತೆಗೆ ಭಾವನಾತ್ಮಕ ಘಟನೆಗೆ ಸಾಕ್ಷಿಯಾಗಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ