ಮಲೆನಾಡು ತಾಲೂಕುಗಳನ್ನೊಳಗೊಂಡ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಮಳೆ ಮುಂದುವರಿದಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಬೈರಾಪುರ, ಕೊಟ್ಟಿಗೆಹಾರ, ಶೃಂಗೇರಿ, ಕೊಪ್ಪ, ಎನ್ಆರ್ ಪುರ, ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ನಾಲ್ಕು ದಿನದಿಂದ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ.
ಕೊಪ್ಪ ಭಾಗದಲ್ಲಿ ಗುಡ್ಡ ಕುಸಿತದ ಭೀತಿ ಇದೆ, ಮಲೆನಾಡಿನ ಬಹುತೇಖ ತಾಲೂಕುಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳಿಗೆ ಅಧಿಕ ಪ್ರಮಾಣದಲ್ಲಿ ನೀರು ಸೇರಿಕೊಳ್ಳುತ್ತಿದೆ. ಶಿವಮೊಗ್ಗದಲ್ಲಿ ಸಾಧಾರಣ ಮಳೆ, ಹಾಗೂ ಮಲೆನಾಡು ತಾಲೂಕಿನಲ್ಲಿ ತುಸು ಹೆಚ್ಚೇ ಮಳೆ ಬೀಳುತ್ತಿದೆ, ಕಾರವಾರದಲ್ಲಿ ಕದ್ರಾ ಜಲಾಶಯದಿಂದ ೫೮ ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ, ಗೇರುಸೊಪ್ಪ ಜಲಾಶಯದಿಂದ ೩೭ ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ, ಈ ಭಾಗದಲ್ಲಿ ಗ್ರಾಮಗಳ ಸ್ಥಳಾಂತರ ಮಾಡಲಾಗಿದೆ.
ಕೊರೊನಾ ಸೋಂಕಿಗೆ ಸ್ವಾಮೀಜಿ ಬಲಿ – ದೈವಾದೀನರಾದ ಹೊನ್ನಾಳಿ ರಾಂಪುರ ಹಾಲುಸ್ವಾಮಿ ಮಠದ ಶ್ರೀಗಳು
ಕೊರೊನಾಕ್ಕೆ ಮದ್ದು ಅರೆದ ಈಶ್ವರಪ್ಪ- ಮಲೆನಾಡಿನಲ್ಲಿ ಕೋವಿಡ್ ಕಡಿವಾಣಕ್ಕೆ ಹೊಸ ಸೂತ್ರ..!
ಬೆಳಗ್ಗೆ 10 ಗಂಟೆವರೆಗೂ ಮನೆಯಿಂದ ಹೊರ ಬರ್ಬೇಡಿ..! ಸಂಜೆ 6 ಗಂಟೆಯೊಳಗೆ ಮನೆ ಸೇರ್ಕೊಂಡುಬಿಡಿ..! – ಇಲ್ಲಾಂದ್ರೆ, ಅಷ್ಟೆ ನಿಮ್ ಕಥೆ..!
ನರಸೀಪುರದ ಕ್ಯಾನ್ಸರ್ ವೈದ್ಯ ದೈವಾಧೀನ- “ಸಣ್ಣಯ್ಯ”ಅಜ್ಜನಿಗೆ ಶ್ರದ್ಧಾಂಜಲಿ
SSLC ಪರೀಕ್ಷೆ ಮುನ್ನ ಟೀಚರ್ಗಳಿಗೆ ಟ್ರೇನಿಂಗ್- ವಿದ್ಯಾರ್ಥಿಗಳು ಬರೋ ಮುನ್ನ ಶಿಕ್ಷಕರು ಏನೇನು ಮಾಡ್ಬೇಕು..?
ಕಂಕಣ ಸೂರ್ಯಗ್ರಹಣ ಎಲ್ಲೆಲ್ಲಿ ಹೇಗಿತ್ತು..? ರೈಸಿಂಗ್ ಕನ್ನಡ ಕ್ಯಾಮರಾ ಚಿತ್ರಗಳು