Connect with us

Featured

ಮಹದೇವಪ್ಪ ಹುಡುಗನ ತರ ಆಗ್ಬಿಟ್ಟವನೆ..! ನಂಗೆ ವಯಸ್ಸಾಯ್ತು : ಸಿದ್ದು ಸೂಪರ್​ ಕಾಮಿಡಿ ಪಂಚ್​

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಎಷ್ಟು ಗಂಭೀರವಾಗಿ ರಾಜಕೀಯ ಮಾಡ್ತಾರೋ ಅಷ್ಟೇ ಹಾಸ್ಯ ಪ್ರಜ್ಞ ಉಳ್ಳವರು. ಸಮಯ ಸಿಕ್ಕಾಗಲೆಲ್ಲಾ ತಮ್ಮ ಹಾಸ್ಯ ಪ್ರಜ್ಞಯನ್ನ ತೋರಿಸ್ತಾನೇ ಇರ್ತಾರೆ. ಇವತ್ತು ಕೂಡ ಮೈಸೂರಲ್ಲಿ ತಮ್ಮ ಹಾಸ್ಯ ಸಿದ್ದರಾಮಯ್ಯ ಅವರನ್ನ ತೋರಿಸಿದ್ರು.

ಸಿದ್ದರಾಮಯ್ಯ ಇವತ್ತು ತಮ್ಮ ಮೈಸೂರಿನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತ್ನಾಡುತ್ತಿದ್ರು. ಈ ವೇಳೆ ಅಲ್ಲಿಗೆ ಮಾಜಿ ಸಚಿವ ಮಹದೇವಪ್ಪ ಬಂದ್ರು. ಮಹದೇವಪ್ಪ ಅವರನ್ನ ನೋಡಿದ ಸಿದ್ದು, ಹೋ ಹೋ ಮಹದೇವಪ್ಪ ಬರ್ತಾ ಬರ್ತಾ ಹುಡುಗನ್​ ತರ ಆಗ್ಬಿಟ್ಟವನೆ ಎಂದು ಕಾಲೆಳೆದ್ರು. ಮಹದೇವಪ್ಪ ಬಂದ್ನಾ ಎಂದು ಮಹದೇವಪ್ಪ ಕಡೆ ನೋಡಿದ ಸಿದ್ದು, ಏನ್​ ಆಗ್ಬಿಟ್ಟಿದೆ ಇಷ್ಟು ದಿನ. ಒಳ್ಳೇ ಹುಡುಗನ್ ತರ ಆಗ್ಬಿಟ್ಟವನೇ. ಹೋ, ನಂಗೆ ವಯಸ್ಸಾಯ್ತು ಎಂದು ನಗು ನಗುತ್ತಾ ಕಿಚಾಯಿಸಿದ್ರು.

ಅದೇನೇ ಆಗ್ಲಿ, ಗಂಭೀರ ರಾಜಕೀಯಕ್ಕೆ, ಸದನದಲ್ಲಿ ಅತ್ಯುತ್ತಮ ವಾಗ್ಮಿ, ಒಮ್ಮೊಮ್ಮೆ ಹಾಸ್ಯ ಪ್ರಜ್ಞ.. ಹೀಗಾಗಿನೇ ಸಿದ್ದರಾಮಯ್ಯ ಜನರಿಗೆ ಇಷ್ಟವಾಗೋದು ಅನ್ಸುತ್ತೆ..

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ