Featured
ವಿನಯ್ ಗುರೂಜಿ ಮಠದಲ್ಲಿ ಸಿಎಂ ಯಡಿಯೂರಪ್ಪ ಯಾಗ

ಚಿಕ್ಕಮಗಳೂರು : ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದಲ್ಲಿ ನಡೆದ ಯಾಗದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಿದ್ರು. ಅವಧೂತ ವಿನಯ್ ಗುರೂಜಿ ನೇತೃತ್ವದಲ್ಲಿ ನಡೆದ ಯಾಗದಲ್ಲಿ ಸಿಎಂ ಯಡಿಯೂರಪ್ಪ ಪಾಲ್ಗೊಂಡಿದ್ರು. ಸತತ ಎರಡು ಗಂಟೆಗಳ ಕಾಲ ಹೋಮ, ಹವನ ನಡೀತು. ಇದೇ ವೇಳೆ, ಮಹಾರುದ್ರ ಯಾಗ, ಗಣಪತಿ ಹೋಮ ಕೂಡ ನಡೀತು.
ಎರಡು ಗಂಟೆಗಳ ಕಾಲ ನಡೆದ ವಿಶೇಷ ಪೂಜೆ, ಯಾಗ, ಅಭಿಷೇಕದಲ್ಲಿ ಸಿಎಂ ಯಡಿಯೂರಪ್ಪ ಭಾಗಿಯಾಗಿ, ಆಶೀರ್ವಾದ ಪಡೆದ್ರು. ಮಧ್ಯಾಹ್ನ 3 ಗಂಟೆವರೆಗೆ ಯಾಗದಲ್ಲಿ ಭಾಗಿಯಾಗಿದ್ದ ಯಡಿಯೂರಪ್ಪ, ಯಾಗ ಮುಗಿಸಿ ಬೆಂಗಳೂರಿಗೆ ವಾಪಸ್ ಹೊರಟ್ರು.
You may like
ಮಗುವಿನ ವಿಚಾರಕ್ಕೆ ಚಂದನ್ ಶೆಟ್ಟಿ-ನಿವೇದಿತಾ ಗೌಡ ಡಿವೋರ್ಸ್!
ಬಿಜೆಪಿ-ಜೆಡಿಎಸ್ ಬೇರೆ ಅಲ್ಲ: ಬಿ.ಎಸ್.ಯಡಿಯೂರಪ್ಪ
RCB ತಂಡದಲ್ಲಿ ಅಬ್ಬರಿಸುತ್ತಿದ್ದಾನೆ ಸೆಹ್ವಾಗ್ ಸೋದರಳಿಯ!
ಬಿಳಿ ಅಥವಾ ಗುಲಾಬಿ ಇವೆರಡರಲ್ಲಿ ಯಾವ ಬಣ್ಣದ ಸೀಬೆಹಣ್ಣು ಆರೋಗ್ಯಕ್ಕೆ ಬೆಸ್ಟ್!
ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದ ಲಕ್ಷ್ಮಣ ಸವದಿ
ಬಿಜೆಪಿಗೆ ‘ಒಬಿಸಿ’ ಶಾಕ್ : ಫಸ್ಟ್ ಲಿಸ್ಟ್ ಬೆನ್ನಲ್ಲೇ ಬಂಡಾಯ ಸ್ಫೋಟ!