Connect with us

Featured

ವಿರಾಟ್​ ಕೊಹ್ಲಿ-ಅನುಷ್ಕಾ ಶರ್ಮಾ ಮದ್ವೆ ಇಟಲಿಯಲ್ಲಿ ಆಗಿದ್ದು ಯಾಕೆ..? ಕೊನೆಗೂ ಸೀಕ್ರೆಟ್​ ಬಿಚ್ಚಿಟ್ಟ ವಿರುಷ್ಕಾ..!

ರೈಸಿಂಗ್​ ಕನ್ನಡ : ಟೀಮ್ ಇಂಡಿಯಾ ಕ್ಯಾಪ್ಟನ್​ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮದ್ವೆ ಇಟಲಿಯಲ್ಲಿ ಯಾಕೆ ಆಯ್ತು..? ಭಾರತದಲ್ಲಿ ಯಾಕೆ ಆಗ್ಲಿಲ್ಲ ಅನ್ನೋ ಮಿಲಿಯನ್ ಡಾಲರ್ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. 2017ರಲ್ಲಿ ವಿರಾಟ್​ ಕೊಹ್ಲಿ, ಅನುಷ್ಕಾ ಶರ್ಮಾ ಇಟಲಿಯಲ್ಲಿ ಮದ್ವೆಯಾಗಿದ್ರು. ಆದ್ರೆ, ಇಬ್ಬರು ಭಾರತೀಯ ಸ್ಟಾರ್​ಗಳು ಇಟಲಿಯಲ್ಲಿ ಮದ್ವೆ ಆಗ್ತಿರೋದು ಯಾಕೆ ಅಂತ ಹಲವು ಅಭಿಮಾನಿಗಳು, ಮಾಧ್ಯಮಗಳು ಪ್ರಶ್ನೆ ಮಾಡಿದ್ರೂ ಉತ್ತರ ಸಿಕ್ಕಿರಲಿಲ್ಲ. ಇದೀಗ ಸ್ವತಃ ವಿರಾಟ್ ಕೊಹ್ಲಿ, ಈ ಪ್ರಶ್ನೆಗೆ ಉತ್ತರ ನೀಡಿದ್ದಾರೆ .

ಭಾರತದಲ್ಲಿ ನಾವು ಮದ್ವೆ ಆಗಿದ್ದಿದ್ರೆ, ನಮ್ಮಿಂದ ನಮ್ಮ ಸಂಬಂಧಿಕರು, ಸ್ನೇಹಿತರನ್ನ ಸರಿಯಾಗಿ ನೋಡಿಕೊಳ್ಳಲು ಸಾಧ್ಯವೇ ಆಗ್ತಿರಲಿಲ್ಲ. ಮದುವೆ ಅನ್ನೋದು ಪ್ರತಿಯೊಬ್ಬರ ಖಾಸಗಿತನ. ಜೀವನದಲ್ಲಿ ಒಮ್ಮೆ ಮಾತ್ರ ಬರುತ್ತೆ. ಅದರಲ್ಲಿ ಗೊಂದಲ ಮಾಡ್ಕೊಂಡು, ಟೆನ್ಷನ್​ ತೆಗೆದುಕೊಂಡು ಮಾಡಲು ಸಾಧ್ಯವಿಲ್ಲ. ಹೀಗಾಗಿಯೇ ನಮ್ಮ ಅತ್ಯಂತ ಆಪ್ತರಿಗೆ ಮಾತ್ರ ಮದುವೆ ಇನ್​ವೈಟ್​ ಮಾಡಿದ್ವಿ. ಕೇವಲ 42 ಮಂದಿಗಷ್ಟೇ ನಾವು ಇಟಲಿಗೆ ಆಮಂತ್ರಣ ನೀಡಿದ್ವಿ. ನಾವು ಆಮಂತ್ರಣ ಕೊಟ್ಟ 42 ಮಂದಿಗೆ ಕೊನೇ ದಿನಗಳ ವರೆಗೆ ಮದುವೆ ಎಲ್ಲಿ ಅನ್ನೋದು ಕೂಡ ಹೇಳಿರಲಿಲ್ಲ ಎಂದು ವಿರಾಟ್​ ಕೊಹ್ಲಿ ಟಿವಿ ಶೋವೊಂದಕ್ಕೆ ನೀಡಿರೋ ಸಂದರ್ಶನದಲ್ಲಿ ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಮಾಧ್ಯಮ ಹಾಗೂ ಅಭಿಮಾನಿಗಳಿಗೆ ಬೇಸರ ಮಾಡುವ ಉದ್ದೇಶ ನಮ್ಮದಾಗಿರಲಿಲ್ಲ. ನಮ್ಮ ಖಾಸಗಿತನವನ್ನ ಎಂಜಾಯ್​ ಮಾಡಬೇಕಿತ್ತು. ಹೀಗಾಗಿಯೇ, ನಾವು ಇಟಲಿಯಲ್ಲಿ ಮದ್ವೆಯಾದ್ವಿ ಎಂದು ವಿರಾಟ್​ ಹೇಳಿದ್ದಾರೆ. ಮದ್ವೆ ಬಳಿಕ ಭಾರತದಲ್ಲೇ ನಡೆದ ರಿಸೆಪ್ಷನ್​​ ನಿಯಂತ್ರಣ ಮಾಡೋಕೆ ನಮ್ಮ ಕೈಯಲ್ಲಿ ಆಗಲಿಲ್ಲ. ಇಬ್ಬರು ತಾರೆಯರಾಗಿದ್ದರಿಂದ, ಸಹಜವಾಗಿಯೇ ಸಾಕಷ್ಟು ಸ್ನೇಹಿತರು, ಸಂಬಂಧಿಕರು ಇರ್ತಾರೆ. ಹೀಗಾಗಿಯೇ ಅನಿವಾರ್ಯವಾಗಿ ನಾವು ಇಟಲಿಯಲ್ಲಿ ಮದ್ವೆಯಾದ್ವಿ ಎಂದು ಕೊಹ್ಲಿ ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಮದ್ವೆ ಬಳಿಕ ರಿಸೆಪ್ಷನ್​ನಲ್ಲಿ ಜನಜಂಗುಳಿ ನೋಡಿದ ವಿರುಷ್ಕಾ ಫ್ಯಾಮಿಲಿ ಸದಸ್ಯರು, ಇಟಲಿಯಲ್ಲಿ ಮದ್ವೆಯಾಗಿದ್ದೇ ಒಳ್ಳೇದಾಯ್ತು, ಒಂದ್ವೇಳೆ ಭಾರತದಲ್ಲಿ ಮದ್ವೆ ಆಗಿದ್ರೆ ನಮ್ಮ ಕಥೆ ಅಷ್ಟೇ ಅಂತ ನಿಟ್ಟುಸಿರು ಬಿಟ್ಟಿದ್ರಂತೆ.. ಒಟ್ನಲ್ಲಿ, ಕೊನೆಗೂ ಇಟಿಲಿ ಮದ್ವೆ ಸೀಕ್ರೆಟ್​ಅನ್ನ ಕೊಹ್ಲಿ ಬಹಿರಂಗ ಪಡಿಸಿದ್ದಾರೆ .

Advertisement

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ