Featured
ಸಂತ್ರಸ್ತರ ನೆರವಿಗೆ ಬನ್ನಿ.. ಕಿಚ್ಚ ಸುದೀಪ್ ಮನವಿ

ಬೆಂಗಳೂರು : ಉತ್ತರ ಕರ್ನಾಟಕದ ಪ್ರವಾಹದಿಂದ ನಷ್ಟಕ್ಕೆ ಒಳಗಾಗಿರೋ ಸಂತ್ರಸ್ತರ ನೆರವಿಗೆ ಸ್ಯಾಂಡಲ್ವುಡ್ ನಟರು ನಿಲ್ತಿದ್ದಾರೆ. ದರ್ಶನ್ ಬೆನ್ನಲ್ಲೇ ನಟ ಕಿಚ್ಚ ಸುದೀಪ್ ಕೂಡ ಅಭಿಮಾನಿಗಳು ಹಾಗೂ ಸ್ನೇಹಿತರಲ್ಲಿ ಮನವಿ ಮಾಡಿದ್ದಾರೆ. ಸುತ್ತಮುತ್ತ ಇರೋ ಸ್ನೇಹಿತರು ಬೇಗ ಸ್ಥಳಗಳನ್ನ ರೀಚ್ ಆಗಬಹುದು. ಸಂತ್ರಸ್ತರಿಗೆ, ಅಪಾಯದಲ್ಲಿ ಸಿಲುಕಿರುವ ಸ್ನೇಹಿತರಿಗೆ ಏನು ಬೇಕು ಅದನ್ನ ತುರ್ತಾಗಿ ಒದಗಿಸಿ ಎಂದು ಸುದೀಪ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ನಲ್ಲಿ ಮಾತ್ನಾಡಿರೋ ಸುದೀಪ್, ಸರ್ಕಾರ ತನ್ನ ಕೆಲಸ ಮಾಡುತ್ತಲೇ ಇರುತ್ತೆ. ಎಲ್ಲವೂ ಸರ್ಕಾರದಿಂದ ಮಾಡಲು ಸಾಧ್ಯವಿಲ್ಲ. ಹೀಗಾಗಿ, ದಯಮಾಡಿ ಸ್ನೇಹಿತಿರು, ಹಿತೈಷಿಗಳು ತಮ್ಮ ಜನರ ಸಹಾಯಕ್ಕೆ ನಿಲ್ಲುವಂತೆ ಮನವಿ ಮಾಡಿದ್ದಾರೆ. ನನ್ನ ಸ್ನೇಹಿತರ ಬಳಗಕ್ಕೆ ನನ್ನ ಚಿಕ್ಕ ಕೋರಿಕೆ.
🙏🏼🙏🏼 pic.twitter.com/15fQA5ksZo— Kichcha Sudeepa (@KicchaSudeep) August 8, 2019
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?