ಬೆಂಗಳೂರು : ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ದುಬಾರಿ ದಂಡ ಹಾಕ್ತಿರೋದಕ್ಕೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತ್ನಾಡಿದ ಶ್ರೀರಾಮುಲು, ಪೊಲೀಸರು ಸಿಕ್ಕ ಸಿಕ್ಕಲ್ಲಿ ವಾಹನ ಸವಾರರನ್ನು ಹಿಡಿದು ದಂಡ ಹಾಕ್ತಿದ್ದಾರೆ. ಇದು ಸರಿಯಲ್ಲ ಎಂದರು.
ಸಾರ್ವಜನಿಕರಿಗೆ ಪೊಲೀಸರು ಕೊಡ್ತಿರೋ ತೊಂದರೆ ಹೆಚ್ಚಾಗಿದೆ. ದಂಡದ ಹೆಸರಲ್ಲಿ ಸಂಚಾರಿ ಪೊಲೀಸರ ಹಾವಳಿ ಜಾಸ್ತಿಯಾಗಿದೆ ಎಂದು ಶ್ರೀರಾಮುಲು ಬೇಸರ ವ್ಯಕ್ತಪಡಿಸಿದ್ರು. ಬಡವರು, ಕಳೆ ಮಧ್ಯಮ ವರ್ಗದ ಜನ ಸ್ಕೂಟರ್, ಬೈಕ್ಗಳಲ್ಲಿ ಓಡಾಡ್ತಾರೆ. ಒಂದು ಸರ್ಕಲ್ ದಾಟಿ ಮತ್ತೊಂದು ಸರ್ಕಲ್ಗೆ ಹೋಗುವಷ್ಟರಲ್ಲಿ ಅಲ್ಲೂ ಪೊಲೀಸರು ಇರ್ತಾರೆ. ಇದರಿಂದ ಜನ ನೋವು ಅನುಭವಿಸ್ತಾರೆ ಎಂದ್ರು.
ಸಂಚಾರಿ ನಿಯಮ, ದಂಡದ ವಿಚಾರವಾಗಿ ಶೀಘ್ರವೇ ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜೊತೆ ಮಾತ್ನಾಡೋದಾಗಿ ಸಚಿವ ಶ್ರೀರಾಮುಲು ಭರವಸೆ ನೀಡಿದ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?