Featured
ಸಿಂಗಧೂರು ಚೌಡೇಶ್ವರಿಗೆ ಹೋಗುವ ಶರಾವತಿ ಲಾಂಚ್ಗಳ ನಡುವೆ ಡಿಕ್ಕಿ.! : ಏನಾಯ್ತು..?

ಶಿವಮೊಗ್ಗ : ಶರಾವತಿ ಹಿನ್ನೀರಿನಲ್ಲಿರೋ ಎರಡು ಲಾಂಚ್ಗಳ ನಡುವೆ ಡಿಕ್ಕಿ ಸಂಭವಿಸಿದೆ. ಶರಾವತಿ 01 ಮತ್ತು ಶರಾವತಿ 02 ಲಾಂಚ್ಗಳು ಇವಾಗಿದ್ದು, ಸಿಂಗಧೂರು ಚೌಡೇಶ್ವರಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುತ್ತವೆ. ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಸೇಫ್ ಆಗಿದ್ದಾರೆ.
ಎರಡೂ ಲಾಂಚ್ ಗಳಲ್ಲು ಸುಮಾರು 500ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕರ ನಿರ್ಲಕ್ಷ್ಯ ದಿಂದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಳನಾಡ ಬಂದರು ಇಲಾಖೆಗೆ ಸೇರಿದ ಲಾಂಚ್ಗಳಾಗಿವೆ. ಡಿಕ್ಕಿ ಆಗ್ತಿದ್ದಂತೆ ಪ್ರಯಾಣಿಕರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ರು. ಏನಾದ್ರು ಹೆಚ್ಚು-ಕಡಿಮೆಯಾಯ್ತ…? ಅನಾಹುತ ಆಯ್ತಾ ಅಂತ ಆತಂಕಕ್ಕೆ ಒಳಗಾಗಿದ್ರು. ಬಳಿಕ ಚೌಡೇಶ್ವರಿಯ ಕೃಪೆಯಿಂದ ಏನೂ ಆಗಿಲ್ಲ ಎಂದು ನಿಟ್ಟಿಸಿರು ಬಿಟ್ರು.
ಈ ಮಧ್ಯೆ, ಎರಡೂ ಲಾಂಚ್ಗಳ ಚಾಲಕರಿಗೆ ಪ್ರಯಾಣಿಕರು, ಸರಿಯಾಗಿಯೇ ತರಾಟೆಗೆ ತೆಗೆದುಕೊಂಡು, ಸರಿಯಾಗಿ ನಡೆಸುವಂತೆ ಎಚ್ಚರಿಕೆ ನೀಡಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?