Connect with us

Featured

ಸೂಪರ್​​ಸ್ಟಾರ್​ ಆಗಬೇಕೆಂಬ ಕನಸು ಕಂಡಿದ್ದ ನಟಿ ದಾರುಣ ಸಾವು..! – ಯಾರು ಆಕೆ..? ಏನಾಯ್ತು..?

ಮುಬೈ : ಸಿನಿಮಾದಲ್ಲಿ ಮಿಂಚಬೇಕು. ಸ್ಟಾರ್ ಆಗಬೇಕು. ಸೂಪರ್​ ಸ್ಟಾರ್ ಆಗಬೇಕು ಅನ್ನೋದು ಬಹುತೇಕರ ಕನಸಾಗಿರುತ್ತೆ. ಆ ಕನಸಿನ ಬೆನ್ನೇರಿ ಬಹಳಷ್ಟು ತಾರೆಯರು ಮಾಯಾನಗರಿ ಮುಂಬೈ ಸೇರ್ತಾರೆ. ಅದರಂತೆ ಕನಸು ಹೊತ್ತು ಮುಂಬೈ ಸೇರಿದ್ದ ನಟಿ ಈಗ ದಾರುಣವಾಗಿ ಮೃತಪಟ್ಟಿದ್ದಾರೆ. ಆ ನಟಿ ಹೆಸರು ಪರ್ಲ್​ ಪಂಜಾಬಿ.

ನಟಿ ಪರ್ಲ್​ ಪಂಜಾಬಿ ಮಾಡೆಲ್​ ಕಮ್​ ನಟಿಯಾಗಿದ್ರು. ಮಾಡೆಲಿಂಗ್ ಜೊತೆ ಸಣ್ಣಪುಟ್ಟ ಪಾತ್ರಗಳನ್ನ ಮಾಡ್ತಿದ್ರು. ಬಾಲಿವುಡ್​ನಲ್ಲಿ ಮಿಂಚಬೇಕು, ದೊಡ್ಡ ದೊಡ್ಡ ಪಾತ್ರ ಮಾಡಬೇಕು. ಸೂಪರ್​ ಸ್ಟಾರ್ ಆಗಬೇಕು ಎಂದು ಕನಸು ಕಂಡವರು. ಆದ್ರೆ, ಪರ್ಲ್​ ಪಂಜಾಬಿಗೆ ಸೂಕ್ತ ಪಾತ್ರಗಳು ಸಿಗಲಿಲ್ಲ. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ರು. ಸರಿಯಾದ ಅವಕಾಶಗಳು ಸಿಗದೇ ಮನನೊಂದ ಪರ್ಲ್​ ಪಂಜಾಬಿ, ತಾನು ವಾಸವಾಗಿದ್ದ ಅಪಾರ್ಟ್​​ಮೆಂಟ್​​ನಿಂದ ಜಿಗಿದು ಆತ್ಮಹತ್ಯೆಗೆ ಶರವಾಗಿದ್ದಾರೆ.

ನಟಿ ಪರ್ಲ್​ ಪಂಜಾಬಿ ಮಹಾರಾಷ್ಟ್ರದ ಒಶಿವಾರದವರು. ಮುಂಬೈನಲ್ಲಿ ಅವಕಾಶಗಳಿಗಾಗಿ ಸದಾ ಕಾಯ್ತಿದ್ದವರು. ಅವಕಾಶಗಳು ಸಿಗದೇ ಇದ್ದರಿಂದ ಪರ್ಲ್​​ಗೆ ಒಂದು ಕಡೆ ನೋವಿತ್ತು. ಈ ನಡುವೆ, ತಾಯಿ ಜೊತೆ ಪದೇ ಪದೇ ಜಗಳ ಆಡ್ತಿದ್ರು. ಕೊನೆಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ