Connect with us

Featured

ತಾ.13-01-2021 ರ ಬುಧವಾರದ ಅಮಾವಾಸ್ಯೆ ಯ ರಾಶಿಭವಿಷ್ಯ

ರೈಸಿಂಗ್ ಕನ್ನಡ :-

ಮೇಷ
ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು.
5

ವೃಷಭ
ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲ ಕೊಡುವದು.
7

Advertisement

ಮಿಥುನ
ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು
6

ಕರ್ಕ
ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು.
9

ಸಿಂಹ
ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ.
3

Advertisement

ಕನ್ಯಾ
ಸಹನೆಗೆ ತಕ್ಕ ಫಲ ದೊರೆಯುವದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವದು. ಸಂತಾನಫಲದ ಅಪೇಕ್ಷೆ ಈಡೇರುವದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭ ತರುವವು.
2

ತುಲಾ
ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆ ವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವದು.
8

Advertisement

ವೃಶ್ಚಿಕ
ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ.
2

ಧನು
ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು
4

ಮಕರ
ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
6

Advertisement

ಕುಂಭ
ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು.
7

ಮೀನ
ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ.
5

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ