Connect with us

Featured

130 ಕೋಟಿ ಜನರ ನಿರೀಕ್ಷೆ, ನಾನೂ ಭಾಗಿ, ನಿಮ್ಮ ಫೋಟೋ ರೀ ಟ್ವೀಟ್‌ ಮಾಡ್ತೀನಿ : ಪ್ರಧಾನಿ

ಬೆಂಗಳೂರು/ ನವದೆಹಲಿ

ಇಂದು ಮಧ್ಯರಾತ್ರಿಯಿಂದ ನಾಳೆ ಮುಂಜಾನೆವರೆಗೆ ಇಡೀ ದೇಶದ ಜನರಿಗೆ ಹಬ್ಬ, ಕಾರಣ ಚಂದ್ರಯಾನ 2 ನೌಕೆ ತನ್ನಲ್ಲಿನ ರೋವರ್‌ನ್ನ ಚಂದ್ರನ ಅಂಗಳದಲ್ಲಿ ಲ್ಯಾಂಡ್‌ ಮಾಡಲಿದೆ.

ಇದರೊಂದಿಗೆ ಭಾರತ ಕೂಡ ಅಗ್ರ ರಾಷ್ಟ್ರಗಳ ಸಾಲಿನಲ್ಲಿ ಬಾಹ್ಯಾಕಾಶದಲ್ಲೂ ಪ್ರಭುತ್ವ ಸಾಧಿಸಿದಂತಾಗುತ್ತೆ. ಚಂದ್ರಯಾನದ ಕೊನೆಯ ಹಂತವನ್ನ ( ಲ್ಯಾಂಡಿಂಗ್‌) ಇಸ್ರೋ ವಿಜ್ಞಾನಿಗಳು ಹಾಗೂ ಶಾಲಾ ಮಕ್ಕಳೊಂದಿಗೆ ನೇರಪ್ರಸಾರದಲ್ಲಿ ವೀಕ್ಷಿಸಲು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಸರಣಿ ಟ್ವೀಟ್‌ಗಳನ್ನ ಮಾಡಿದ್ದಾರೆ.

130 ಕೋಟಿ ಜನರು ಉತ್ಸಾಹದಿಂದ ಕಾಯುತ್ತಿರುವ ಆ ಕ್ಷಣಕ್ಕೆ ಕೆಲವೇ ಗಂಟೆಗಳು ಬಾಕಿ ಇದೆ, ಭಾರತ ಹಾಗೂ ಹೊರ ಜಗತ್ತು ನಮ್ಮ ವಿಜ್ಞಾನಿಗಳ ಸಾಧನೆಗೆ ಸಾಕ್ಷಿಯಾಗಲಿದೆ ಎಂದು ಮೊದಲ ಟ್ವೀಟ್‌ ಮಾಡಿದ್ದಾರೆ.ʼ

ಹಾಗೇ ಮುಂದುವರಿದು,

ನಾನಂತೂ ಈ ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಕಾತರನಾಗಿದ್ದೇನೆ, ದೇಶದ ಆಯ್ದ ಯುವಕರು ಹಾಗೂ ಭೂತಾನ್‌ ರಾಷ್ಟ್ರದ ಯುವಕರೂ ನನ್ನೊಂದಿಗೆ ಭಾಗಿಯಾಗಲಿದ್ದಾರೆ.

Advertisement

ನನ್ನೊಂದಿಗೆ ಸೇರಿಕೊಳ್ಳುವ ಯುವಕ ಯುವತಿಯರನ್ನ ಇಸ್ರೋ ವಿಶಿಷ್ಟ ಕ್ವಿಜ್‌ ಮೂಲಕ ಆಯ್ಕೆ ಮಾಡಿಕೊಂಡಿದೆ, ಆ ಎಲ್ಲಾ ಪ್ರಶ್ನಾವಳಿಗಳೂ ಕೂಡ ವಿಜ್ಞಾನ ಹಾಗೂ ತಂತ್ರಜ್ಞಾನಕ್ಕೆ ಸಂಬಂಧಿಸಿದವುಗಳೇ ಆಗಿದ್ದವು.

ಜುಲೈ 22ರಲ್ಲಿ ಇದನ್ನ ಹಾರಿಬಿಟ್ಟಾಗಿನಿಂದಲೂ ನಾನು ಪ್ರತಿದಿನ ಈ ಮಿಷನ್‌ ಅವಲೋಕನ ಮಾಡುತ್ತಲೇ ಬರುತ್ತಿದ್ದೇನೆ, ದೇಶದ ವಿಜ್ಞಾನಿಗಳ ಕೌಶಲ್ಯಕ್ಕೆ ಸಾಕ್ಷಿಯಾಗಿರುವ ಈ ಯಾನ ಕೋಟ್ಯಂತರ ಭಾರತೀಯರಿಗೆ ಪ್ರಯೋಜನವಾಗಲಿದೆ.

ನಾನು ನಿಮ್ಮಲ್ಲಿ ಕೇಳಿಕೊಳ್ಳುವುದಿಷ್ಟೇ, ನೀವೆಲ್ಲರೂ ಈ ಚಂದ್ರಯಾನ ೨ ಚಂದ್ರನ ದಕ್ಷಿಣ ದೃವದಲ್ಲಿ ಸ್ಪರ್ಶಿಸುವುದನ್ನ ನೋಡಿ ಕಣ್ತುಂಬಿಕೊಳ್ಳಿ, ಹಾಗೂ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, ಆಯ್ದ ಕೆಲವನ್ನ ನಾನು ರೀ ಟ್ವೀಟ್‌ ಮಾಡುತ್ತೇನೆ

ಹೀಗೆ ಸರಣಿ ಟ್ವೀಟ್‌ಗಳ ಮೂಲಕ ಪ್ರಧಾನಿ ಮೋದಿ ದೇಶಾದ್ಯಂತ ಚಂದ್ರಯಾನ ೨ ರ ಅಂಗಳ ಸ್ಪರ್ಶ ಸನ್ನಿವೇಶಕ್ಕೆ ಕಾತರ ಹಾಗೂ ಕುತೂಹಲ ಹುಟ್ಟಿಸಿದ್ದಾರೆ. ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿ ಇಸ್ರೋ ಗೆಸ್ಟ್‌ ಹೌಸ್‌ನಲ್ಲಿ ವಿಶ್ರಾಂತಿ ಪಡೆದು ನಂತರ ಇಸ್ರೋ ವ್ಯವಸ್ಥೆಗೊಳಿಸಿರುವ ಸ್ಥಳಕ್ಕೆ ಹೋಗುತ್ತಾರೆ. ನಾಳೆ ಬೆಳಗ್ಗೆ ೧ರಿಂದ ರೋವರ್‌ ಲ್ಯಾಂಡಿಂಗ್‌ ಸಮಯ ನಿಗದಿ ಮಾಡಲಾಗಿದೆ.

Advertisement
ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ