Connect with us

Featured

16-01-2021 : ಶನಿವಾರದ ರಾಶಿ ಭವಿಷ್ಯ ಹೇಗಿದೆ.?

ಮೇಷ :
ಪರಿವಾರದಲ್ಲಿ ಹೊಸಕಳೆ ಬರುವದು. ಕುಟುಂಬದಲ್ಲಿ ಸೌಖಯ ಇರುವದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವುವು. 5

ವೃಷಭ :
ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ.ದೂರಪ್ರಯಾಣ ಯೋಗವಿದೆ. 8

ಮಿಥುನ :
ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವದು. ಹಳೆಯ ಸಾಲ ತೀರುವದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವುವು. 1

ಕರ್ಕ :
ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. 9

Advertisement

ಸಿಂಹ :
ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವದು. ಸಮತೋಲಿತ ಜೀವನವಿರುವುದು. 7

ಕನ್ಯಾ :
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. 6

ತುಲಾ
ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವದು. ಮನೆಯಲ್ಲಿ ನೆಮ್ಮದಿ ಇರುವದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. 3

ವೃಶ್ಚಿಕ :
ಅಭದ್ರತೆ ಕಾಡುವ ಸಂಭವವಿದೆ.ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ.ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. 4

ಧನು :
ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. 7

Advertisement

ಮಕರ :
ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು. 8

ಕುಂಭ :
ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. 3

ಮೀನ :
ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. 5

ಡಾ.ಬಸವರಾಜ್ ಗುರೂಜಿ

ವೈದಿಕ ಜ್ಯೋತಿಷಿ

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ