ರೈಸಿಂಗ್ ಕನ್ನಡ :
ಬೆಂಗಳೂರು : ರಾಜ್ಯಕ್ಕೆ ಎಂಟ್ರಿ ಕೊಟ್ಟೇ ಬಿಡ್ತಾ ಕೊರೋನಾ 3ನೇ ಅಲೆ..? ಸದ್ಯ ಈ ಪ್ರಶ್ನೆ ತಜ್ಞರು ಸೇರಿದಂತೆ ಎಲ್ಲರನ್ನ ಆತಂಕ್ಕೀಡು ಮಾಡಿದೆ. ಯಾಕಂದ್ರೆ, ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಹೆಚ್ಚುತ್ತಲೇ ಇದೆ. ಡಿಸೆಂಬರ್ 30ರಂದು ಗುರುವಾರ ಕೂಡ ರಾಜ್ಯದಲ್ಲಿ ಭಾರೀ ಪ್ರಮಾಣದ ಕೇಸ್ಗಳು ಪತ್ತೆಯಾಗಿವೆ.
ಯೆಸ್, ಡಿಸೆಂಬರ್ 30ರ ಗುರುವಾರ, ರಾಜ್ಯದಲ್ಲಿ 707 ಹೊಸ ಕೊರೋನಾ ಕೇಸ್ ದಾಖಲಾಗಿವೆ. 90 ದಿನಗಳ ಬಳಿಕ ರಾಜ್ಯದಲ್ಲಿ ಮತ್ತೆ 700ಕ್ಕೂ ಹೆಚ್ಚು ಕೇಸ್ ಪತ್ತೆಯಾಗಿರೋ ಆತಂಕಕ್ಕೆ ಕಾರಣವಾಗಿವೆ. ಕೊರೋನಾ ಸೋಂಕಿಗೆ ರಾಜ್ಯದಲ್ಲಿ 3 ಮಂದಿ ಬಲಿಯಾಗಿದ್ದಾರೆ.
ಇನ್ನು, ಬೆಂಗಳೂರಿನಲ್ಲಿ 90 ದಿನಗಳ ಬಳಿಕ ಗುರುವಾರ 565 ಕೊರೋನಾ ಕೇಸ್ ಬಂದಿದ್ದು, 3 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ. 0.52ರಷ್ಟಿದೆ. ಪರಿಸ್ಥಿತಿ ಹೀಗೆ ಮುಂದುವರಿದ್ರೆ, ಮತ್ತೆ ಲಾಕ್ಡೌನ್ ಮಾಡಬೇಕಾಗುತ್ತಾ ಅನ್ನೋ ಪ್ರಶ್ನೆ ಎದುರಾಗ್ತಿದೆ..
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?