ರೈಸಿಂಗ್ ಕನ್ನಡ :
ಪ್ರತಿನಿಧಿ, ಕೆ.ಆರ್ ಬಾಬು, ತುಮಕೂರು :
ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಶ್ರೀಗಳಿಗೆ 57ನೇ ಹುಟ್ಟುಹಬ್ಬದ ಸಂಭ್ರಮ. ಜನುಮದಿನದ ಆಚರಣೆಯನ್ನ ನಿರಾಕರಿಸಿದ ಶ್ರೀಗಳು, ಸರಳತೆ ಮೆರೆದಿದ್ದಾರೆ.
ಎಂದಿನಂತೆ ಶಿವಪೂಜೆ ಹಾಗೂ ಯೋಗ ಜಪತಪಗಳನ್ನ ನೆರವೇರಿಸಿದ ಶ್ರೀಗಳು. ಶಿವಕುಮಾರ ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪೂಜೆ ಮಾಡಿದರು. ಕೋವಿಡ್ ಹಿನ್ನಲೆಯಲ್ಲಿ ಹುಟ್ಟುಹಬ್ಬದ ಆಚರಣೆ ಬೇಡವೆಂದು ಶ್ರೀಗಳು ನಿರ್ಧರಿಸಿದ್ದಾರೆ.
ಶ್ರೀಗಳು, ಸದಾಶಿವಯ್ಯ ಹಾಗೂ ಶಿವರುದ್ರಮ್ಮರ 8 ನೇ ಪುತ್ರರಾಗಿ, ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಬಂಡೇಮಠದಲ್ಲಿ ಜನಿಸಿದ್ದರು.
ಚಿಕ್ಕವಯಸ್ಸಿನಿಂದಲೂ ಆಧ್ಯಾತ್ಮದೆಡೆಗೆ ತುಡಿಯುತ್ತಿದ್ದ ಶ್ರೀಗಳು. 2011 ರ ಆಗಸ್ಟ್ 4 ರಂದು ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ನೇಮಕವಾಗಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?