Connect with us

Featured

ನೂರರ ಗಡಿ ದಾಟಿದ ಬಜ್ಜಿ ಮೆಣಸಿಕಾಯಿ- ಸೆಂಚುರಿಯತ್ತ ಕ್ಯಾಪ್ಸಿಕಂ- ಬೇಡಿಕೆಯಿಂದಾಗಿ ತರಕಾರಿಗಳ ಬೆಲೆ ಏರಿಕೆ..!

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

Puradamma
Puradamma

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಉತ್ತಮವಾಗಿದೆ. ಬರ ಪೀಡಿತ ಜಿಲ್ಲೆಗಳಲ್ಲೂ ವರುಣ ತನ್ನ ಸಿಂಚನ ಮಾಡಿದ್ದಾನೆ. ಹೀಗಾಗಿ ಬೆಳೆ ಉತ್ತಮವಾಗಿ ಆಗಬಹುದು ಅನ್ನುವ ನಿರೀಕ್ಷೆ ಇದೆ. ಆದರೆ ಅಚ್ಚರಿ ಎಂಬಂತೆ ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ಸಮಯದಲ್ಲಿ ಮಾಂಸಹಾರಕ್ಕಿಂತ ಸಸ್ಯಾಹಾರವೇ ಉತ್ತಮ ಅನ್ನುವ ಕಾರಣಕ್ಕಾಗಿ ತರಕಾರಿಗಳಿಗೆ ಬೇಡಿಕೆ ಹೆಚ್ಚಿದೆ. ಇಳುವರಿ ಸಾಮಾನ್ಯವಾಗಿ ಇರುವಂತೆ ಇದ್ದರೂ, ಬೇಡಿಕೆಯಿಂದಾಗಿ ತರಕಾರಿಗಳ ಬೆಲೆಯಲ್ಲಿ ಏರುಪೇರಾಗಿದೆ.

Puranik Aston

2 ವಾರದ ಹಿಂದೆ ಟೊಮ್ಯಾಟೋ ಬೆಲೆ 42 ರೂಪಾಯಿ ದಾಟಿತ್ತು. ಆದ್ರೆ ಈಗ ಚಿಕ್ಕಬಳ್ಳಾಪುರ ಮತ್ತು ಕೋಲಾರಗಳಿಂದ ಟೊಮ್ಯಾಟೋ ಹೇರಳವಾಗಿ ಬರುತ್ತಿದೆ. ಹೀಗಾಗಿ ಟೊಮ್ಯಾಟೊ ಬೆಳೆಯಲ್ಲಿ ಇಳಿಕೆಯಾಗಿದೆ. ಕ್ಯಾರೆಟ್​​ ಮತ್ತು ಬೀನ್ಸ್​​​ ಮಾರುಕಟ್ಟೆಗೆ ಹೆಚ್ಚಾಗಿ ಬರುತ್ತಿದೆ. ಆದ್ರೆ ಬೇಡಿಕೆ ಹೆಚ್ಚಿರುವುದರಿಂದ ಅದ್ರ ರೇಟ್​​​ 35 ಮತ್ತು 40 ರೂಪಾಯಿ ಆಸುಪಾಸಿನಲ್ಲಿದೆ.

Puranik Aston

Advertisement

ಕ್ಯಾಪ್ಸಿಕಂ ಬೆಲೆ 90 ರೂಪಾಯಿ ಆಸುಪಾಸಿನಲ್ಲಿದೆ. ಬಜ್ಜಿ ಮೆಣಸಿನಕಾಯಿ ಬೆಲೆ ನೂರು ರೂಪಾಯಿ ಗಡಿ ದಾಟಿದೆ. ಕೊತ್ತಂಬರಿ ಸೊಪ್ಪಿನ ಬೆಲೆ ಕೂಡ ನಿಧಾನವಾಗಿ ಏರಿಕೆ ಆಗ್ತಿದೆ. ಕ್ಯಾಪ್ಸಿಕಂ, ಬಜ್ಜಿ ಮೆಣಸಿನಕಾಯಿ ಮತ್ತು ಕೊತ್ತಂಬರಿ ಸೊಪ್ಪು ಬೆಳೆಯುವ ರಾಮನಗರ, ಆನೇಕಲ್​ ಹಾಗೂ ತುಮಕೂರು ಭಾಗದಲ್ಲಿ ಮಳೆ ಸ್ವಲ್ಪ ಹೆಚ್ಚಾಗಿದ್ದರಿಂದ ಈ ಬೆಳೆಗಳು ಕಡಿಮೆ ಆಗಿದೆ.

ಇನ್ನು ಆಲೂಗೆಡ್ಡೆ ಬೆಲೆಯಲ್ಲು ಏರಿಕೆ ಕಂಡಿದೆ. ಬೀಟ್​​ ರೂಟ್​ ಬೆಲೆ ಕಡಿಮೆ ಆಗುತ್ತಿದೆ. ಸೊಪ್ಪುಗಳ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಮಳೆಯ ಜೊತೆ ಮೋಡದ ವಾತಾವರಣ ಬೆಳೆಗಳ ಮೇಲೆ ಪ್ರಭಾವ ಬೀರುತ್ತಿರುವುದರಿಂದ ತರಕಾರಿ ಬೆಲೆಗಳು  ಹೆಚ್ಚು ಕಡಿಮೆ ಆಗುತ್ತಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ