ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಬೇಹುಗಾರಿಕೆ ಆರೋಪದ ಮೇಲೆ ಗಲ್ಲುಶಿಕ್ಷಗೆ ಗುರಿಯಾಗಿರುವ ಭಾರತೀಯ ನೌಕಸೇನೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ವಾದಿಸಲು ಪಾಕಿಸ್ತಾನ ಕೋರ್ಟ್ ಮೂವರು ಹಿರಿಯ ವಕೀಲರನ್ನ ನೇಮಿಸಿದೆ.
ಭಾರತದ ಪರ ಗೂಢಚಾರಿಕೆ, ಪಾಕಿಸ್ತಾನದಲ್ಲಿ ಭಯೋತ್ಪಾದನೆ ಸಂಚು ನಡೆಸಿದ ಆರೋಪದ ಮೇಲೆ ಬಂಧಿಸಿತ್ತು. ವಿಚಾರಣೆ ನಡೆಸಿದ ಪಾಕ್ ಮಿಲಿಟರಿ ಕೋರ್ಟ್ 2017ರಲ್ಲಿ ಮರಣ ದಂಡನೆ ವಿಧಿಸಿತ್ತು.
ವಕೀಲರ ನೆರವು ಕೊಡಲು ಪಾಕಿಸ್ತಾನ ನಿರಾಕರಿಸಿದೆ ಎಂದು ಭಾರತ ಆರೋಪಿಸಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಅಂತಾರಾಷ್ಟ್ರೀಯ ನ್ಯಾಯಾಲಯ ಭಾರತದ ಪರ ತೀರ್ಪು ಕೊಟ್ಟಿತ್ತು.
ಇದೀಗ ಕುಲಭೂಷಣ್ ಕುರಿತು ಪಾಕಿಸ್ತಾನ ಸರ್ಕಾರ ಕಾನೂನು ಪ್ರತಿನಿಧಿಯನ್ನ ನೇಮಿಸಬೇಕೆಂದು ಅರ್ಜಿ ಸಲ್ಲಿಸಿತ್ತು. ವಿಚಾರಣೆ ಕೈಗೆತ್ತಿಕೊಂಡ ದ್ವಿಸದಸ್ಯ ವಿಭಾಗೀಯ ಪೀಠ, ಮೂವರು ಹಿರಿಯ ವಕೀಲರನ್ನ ನೇಮಿಸಿದೆ. ಭಾರತದ ಸರ್ಕಾರಕ್ಕೆ ಇನ್ನೊಂದು ಅವಕಾಶ ನೀಡುವ ಸಂಬಂಧ ಸುಗ್ರವಾಜ್ಞೆ ಹೊರಡಿಸಲಾಗಿದೆ ಎಂದು ಹೇಳಿದೆ. ಭಾರತದಿಂದ ಯಾವ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನ ಕಾದು ನೋಡಬೇಕಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?