Connect with us

Featured

ಶ್ರೀರಾಮಚಂದ್ರನ ಜೀವನಾದರ್ಶ ಪಾಲಿಸುತ್ತಾ ಸ್ವಾವಲಂಬಿ ಭಾರತ ನಿರ್ಮಿಸೋಣ – ಪ್ರಧಾನಿ ಮೋದಿ

ರೈಸಿಂಗ್ ಕನ್ನಡ :

ಅಯೋಧ್ಯೆ, ಉತ್ತರ ಪ್ರದೇಶ :  

ಆಯೋಧ್ಯೆಯಲ್ಲಿ  ಶೀಘ್ರದಲ್ಲೆ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

Puranik Full

ಆಯೋಧ್ಯೆಯಲ್ಲಿ ನಡೆದ ಐತಿಹಾಸಿಕ ರಾಮಮಂದಿರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಕೋಟಿ ಕೋಟಿ ರಾಮಭಕ್ತರಿಗೆ ಈ ಶುಭದಿನದ ಕೋಟಿ ಕೋಟಿ ಶುಭಾಶಯಗಳು ಎಂದರು.

ಜೈ ಶ್ರೀರಾಮ್​ ಬರೀ ನಗರದಲ್ಲಿ ಮಾತ್ರವಲ್ಲ ಜಗತ್ತಿನಾದ್ಯಂತ ಪ್ರತಿಧ್ವನಿಸುತ್ತದೆ. ಎಲ್ಲವೂ ರಾಮಮಯ ಇಡೀ ದೇಶ ರೋಮಾಂಚನವಾಗಿದೆ. ಎಲ್ಲರಿಗೂ ಅಭಿನಂದನೆಗಳು ಎಂದು ಧನ್ಯವಾದ ಅರ್ಪಿಸಿದ್ರು. ಎಲ್ಲರ ಮನಸ್ಸೂ ಬೆಳಗುತ್ತಿದೆ. ಇಡೀ ಭಾರತ ಭಾವುಕವಾಗಿದೆ. ಬಹುಕಾಲದ ನಿರೀಕ್ಷೆ ಕೊನೆಯಾಗಿದೆ ಎಂದು ತೃಪ್ತಿವ್ಯಕ್ತಪಡಿಸಿದ್ರು. 

Advertisement

ಈ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿದಕ್ಕೆ ರಾಮಜನ್ಮ ಭೂಮಿ ಟ್ರಸ್ಟ್​ಗೆ ನಾನು ಹೃದಯಪೂರ್ವಕ ಆಬಾರಿಯಾಗಿದ್ದೇನೆ. ಬುಧವಾರ ಭಾರತ ಸೂರ್ಯನ ಸನ್ನಿಧಿಯಲ್ಲಿ ಸರಯೂ ನದಿಯ ತೀರದಲ್ಲಿ ಹೊಸ ಅಧ್ಯಾಯ ಬರೆಯುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ರು. 

ಆಗಸ್ಟ್ 15 ಲಕ್ಷಾಂತರ ಬಲಿದಾನಗಳ ಪ್ರತೀಕ. ರಾಮಮಂದಿರ ಕೂಡ ತ್ಯಾಗ ಮತ್ತು ಸಂಕಲ್ಪದ ಪ್ರತೀಕ. ಸಂಘರ್ಷದಿಂದ ಕೂಡಿದ್ದ ಕನಸು ನನಸಾಗುತ್ತಿದೆ. 130 ಕೋಟಿ ಜನರ ಪರವಾಗಿ ಕೈಮುಗಿದು ನಮಸ್ಕರಿಸಿದರು.

Puradamma
Puradamma

ಶ್ರೀರಾಮ ಮರ್ಯಾದಾ ಪುರುಷತ್ತೋಮ. ಶ್ರೀರಾಮ ಭಾರತದ ಗೌರವರಾಮ ಎಲ್ಲರ ಮನದಲ್ಲಿದ್ದಾನೆ. ರಾಮನ ಅಸ್ತಿತ್ವಕ್ಕೆ ಧಕ್ಕೆ ಉಂಟು ಮಾಡುವ ಕೆಲಸ ನಡೆಯಿತು. ಆದರೆ, ಶ್ರೀರಾಮಚಂದ್ರ ಪರಿವರ್ತನೆಯ ಪ್ರತಿಪಾದಕ. ಶ್ರೀರಾಮನು ವಿರೋಧದ ಬದಲಾಗಿ ನಮಗೆ ಭೋಧ, ಶೋಧನೆಗಳ ಮಾಡುವ ದಾರಿ ತೋರಿದ. ಜೀವನಾದರ್ಶಗಳನ್ನ ಪಾಲಿಸುತ್ತಾ ಸ್ವಾಲಂಬಿ ಭಾರತವನ್ನ ನಿರ್ಮಿಸೋಣ ಎಂದು ಕರೆ ನೀಡಿದ್ರು.

ಮುಂದೆ ಈ ರಾಮಮಂದಿರ ಜಗತ್ತಿಗೆ ಮಾನವೀಯತೆ ಪಾಠ ಮಾಡಲಿದೆ. ಸದ್ಯ ನಾವೆಲ್ಲರೂ ಮುನ್ನಡೆಯಬೇಕು ಎಂದರು. ಕೊರೊನಾ ಬಗ್ಗೆ ಮಾತನಾಡಿದ ಪ್ರಧಾನಿ, ಸಾಮಾಜಿಕ ಅಂತರ, ಮಾಸ್ಕ್​ ಧರಿಸಬೇಕು. ಆರೋಗ್ಯ ನೀಡುವಂತೆ ಶ್ರೀರಾಮ ಮತ್ತು ಸೀತಾದೇವಿಯಲ್ಲಿ ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.

Puradamma
Puradamma

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ