ರೈಸಿಂಗ್ ಕನ್ನಡ :
ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ಸ್ಫೋಟ ಮುಂದುವರೆದಿದೆ. ಒಂದೇ ದಿನ 6 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ.
ರಾಜ್ಯ ಅರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಗುರುವಾರ 6,805 ಕೇಸ್ ದಾಖಲಾಗಿದೆ.ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,58,254ಕ್ಕೆ ಏರಿದೆ.
ರಾಜ್ಯದಲ್ಲಿ 75,068 ಸಕ್ರಿಯ ಪ್ರಕರಣಗಳಿವೆ. ಗುರುವಾರವೂ ಕೊರೊನಾ ಮರಣ ಮೃದಂಗ ಬಾರಿಸಿದ್ದು 93 ಮಂದಿ ಬಲಿಯಾಗಿದ್ದಾರೆ. ಇದೊರೊಂದಿಗೆ ರಾಜ್ಯದಲ್ಲಿ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 2,897ಕ್ಕೆ ಏರಿದೆ.
ಕೊರೊನಾ ಆರ್ಭಟದ ನಡುವೆಯೂ ಗುರುವಾರ 5,602 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಡಿಸ್ಚಾರ್ಜ್ನಿಂದ ಬಿಡುಗಡೆಯಾದವರ ಸಂಖ್ಯೆ 80,281 ಆಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟಿಸಿದೆ. 2,544 ಹೊಸ ಕೇಸ್ ಪತ್ತೆಯಾಗಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 67,425ಕ್ಕೆ ಏರಿದೆ.
32,314 ಸಕ್ರಿಯ ಪ್ರಕರಣಗಳಿವೆ.ಬೆಂಗಳೂರಿನಲ್ಲಿ 15 ಮಂದಿ ಸಾವನಪ್ಪಿದ್ದು ನಗರದಲ್ಲಿ ಸಾವಿನ ಸಂಖ್ಯೆ 1,178ಕ್ಕೆ ಏರಿದೆ.ನಗದರಲ್ಲಿ 2,972 ಮಂದಿ ಬಿಡುಗಡೆಯಾಗಿದ್ದು ಡಿಸ್ಚಾರ್ಜ್ ಆದವರ ಸಂಖ್ಯೆ 33,932 ಏರಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?