Connect with us

Featured

ವಿಜಯಪುರದಲ್ಲಿ ಭಾರೀ ಮಳೆ: ಮುದ್ದೇಬಿಹಾಳದಲ್ಲಿ ಹಳ್ಳ ದಾಟಿ ವೃದ್ಧನ ಶವ ಸಂಸ್ಕಾರ

ರೈಸಿಂಗ್ ಕನ್ನಡ:

Puranik Aston
ಪುರಣಿಕ ಮಠ

ವಿಜಯಪುರ:

ವಿಜಯಪುರದಲ್ಲಿ ಭಾರೀ ಮಳೆಯ ಪರಿಣಾಮ ಇಲ್ಲಿನ ಮೃತಪಟ್ಟ ವೃದ್ಧನ ಶವವನ್ನ ಹಳ್ಳದಲ್ಲೆ ನೆಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ  ಬಳವಾಟ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ, ಜಲಾಶಯ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ತುಂಬ ಹರಿಯುತ್ತಿರುವ ಹಳ್ಳದಲ್ಲೇ ನಡೆದುಕೊಂಡು ಹೋಗಿ ಮೃತಪಟ್ಟಿದ್ದ ವೃದ್ಧನ ಶವ ಸಂಸ್ಕಾರ ಮಾಡಿದ ಘಟನೆ ನಡೆದಿದೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ  ಬಳವಾಟ ಗ್ರಾಮದಲ್ಲಿ ಮೃತಪಟ್ಟಿದ್ದ

ಹಳ್ಳ ದಾಟಿ ಶವ ಸಂಸ್ಕಾರ

ವೃದ್ಧರೊಬ್ಬರ ಶವ ಸಂಸ್ಕಾರಕ್ಕಾಗಿ ತುಂಬಿದ್ದ ಹಳ್ಳ ದಾಟಿಕೊಂಡೇ ಶವ ಪೆಟ್ಟಿಗೆ ಹೊತ್ತೊಯ್ದು ಗ್ರಾಮಸ್ಥರು ಅಂತ್ಯಸಂಸ್ಕಾರ ನಡೆಸಿದ್ದಾರೆ.

ಬಳವಾಟ ಗ್ರಾಮದಲ್ಲಿ ಸೋಮವಾರ 81 ವರ್ಷದ ಕಾಶಿಂಸಾಬ ಮುರ್ತೂಜಸಾಬ ದೊಡಮನಿ ಎಂಬವರು ಮೃತಪಟ್ಟಿದ್ದರು. ಮುಸ್ಲಿಂ ಸಂಪ್ರದಾಯದಂತೆ ಅವರ ಅಂತ್ಯಸಂಸ್ಕಾರ ಮಾಡಬೇಕಾಗಿತ್ತು. ಆದರೆ ಮುಸ್ಲಿಂ ಸಮಾಜದ ಸ್ಮಶಾನ ದೂರವಿದೆ. ಇದರ ನಡುವೆ ಹಳ್ಳವಿದ್ದು ಮಳೆಯಿಂದಾಗಿ ಹಳ್ಳ ತುಂಬಿ ಹರಿಯುತ್ತಿರುತ್ತದೆ. ಹೀಗಾಗಿ ಗ್ರಾಮದಿಂದ ಸ್ಮಶಾನಕ್ಕೆ ಹೋಗಬೇಕಾದರೆ ಈ ಹಳ್ಳ ದಾಟಿಕೊಂಡು ಹೋಗಬೇಕು. ಈ ಸಮುದಾಯದ ಯಾರಾದರೂ ಮೃತಪಟ್ಟರೆ ಅವರ ಶವದ ಪೆಟ್ಟಿಗೆಯನ್ನು ಹೊತ್ತುಕೊಂಡು ಅಪಾಯದಲ್ಲಿ ಜನ ಹಳ್ಳ ದಾಟಬೇಕಾಗಿದೆ.

Advertisement
Puranik Full
ಪುರಣಿಕ ಮಠ

ಬಳವಾಟ ಗ್ರಾಮದಿಂದ ಸ್ಮಶಾನ ತಲುಪಲು 1 ಕಿ.ಮೀ ದಾರಿ ಕ್ರಮಿಸಬೇಕು. ಇದರ ಮಧ್ಯೆ ಈ ಹಳ್ಳವಿದ್ದು ಮಳೆ ಬಂದರೆ ಹಳ್ಳ ತುಂಬಿ ಹರಿಯುತ್ತದೆ. ಈ ಹಳ್ಳ ದಾಟಲು ಕನಿಷ್ಠ 100 ಮೀಟರ ನೀರಿನಲ್ಲಿ ಹೋಗಬೇಕಾದ ಅನಿವಾರ್ಯ ತೆ ಇದೆ.  ಇದು ಸಾಕಷ್ಟು ತೊಂದರೆಯಾಗುತ್ತಿದೆ.

ಇಲ್ಲಿಯೇ ಭೋವಿ ಸಮಾಜದ ಸ್ಮಶಾನ ಭೂಮಿ ಇರುವ ಕಾರಣ ಮುಸ್ಲಿಂ ಹಾಗೂ ಬೋವಿ ಸಮಾಜದ ಜನತೆ ಯಾರಾದರು ಮೃತಪಟ್ಟರೆ ಪ್ರತಿ ಬಾರಿ ಹಳ್ಳದ ನೀರು ದಾಟುವ ಅನಿರ್ವಾಯವಿದೆ. ಸರ್ಕಾರ ಈ ಹಳ್ಳಕ್ಕೆ ಸೇತುವೆ ನಿರ್ಮಿಸಬೇಕು ಎನ್ನುವ ಬೇಡಿಕೆ ಮೊದಲಿನಿಂದಲೂ ಇದೆ. ಆದರೆ ಸರ್ಕಾರ ಸ್ಪಂದಿಸುತ್ತಿಲ್ಲ ಎನ್ನುವ ನೋವು ಅವರಲ್ಲಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ