Connect with us

Featured

ಕಾಮಾಲೆ ರೋಗಕ್ಕೆ ಬಿಲ್ವಪತ್ರೆಯಲ್ಲಿ ಮನೆಮದ್ದು- ಒಂದೇ ವಾರದಲ್ಲಿ ಪಕ್ಕಾ ರಿಸಲ್ಟ್..!

ಬಿಲ್ವಪತ್ರೆ ಶಿವನಿಗೆ ಶ್ರೇಷ್ಟ. ಆದರೆ ಬಿಲ್ವಪತ್ರೆಯಲ್ಲಿನ ಔಷಧೀಯ ಗುಣಗಳ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಬಿಲ್ವಪತ್ರೆಯ ಗಿಡ, ಎಲೆ, ಕಾಯಿ, ಬೇರು ಎಲ್ಲವೂ ಔಷಧದ ಸಂಪತ್ತು. ಆಯುರ್ವೇದಲ್ಲಿ ಬಿಲ್ವಪತ್ರೆಗೆ ಸಾಕಷ್ಟು ಮಹತ್ವ ಇದೆ.

ದೇಹದಲ್ಲಿ ರೋಗ ನಿರೋಧಕ ಶಕ್ತಿ ಕುಗ್ಗಿದಾಗ ರೋಗಗಳು ಕಾಣಿಸಿಕೊಳ್ಳುತ್ತದೆ. ಆಯುರ್ವೇದ ದೇಹದಲ್ಲಿನ ಇಮ್ಯುನಿಟಿ ಹೆಚ್ಚಿಸಲು ಸಹಾಯ ನೀಡುತ್ತದೆ. ಹೀಗಾಗಿ ಮನೆಯಲ್ಲೇ ತಯಾರಿಸುವ ಮದ್ದುಗಳು ಸಾಕಷ್ಟು ಪ್ರಯೋಜನಕಾರಿ. ಪ್ರತಿನಿತ್ಯ ಸೇವನೆ ಮಾಡುವ ಆಹಾರದಲ್ಲೇ ವಿಟಮಿನ್​ಗಳು ಸಿಕ್ಕರೆ ಅದಕ್ಕಿಂತ ಉತ್ತಮ ಪ್ರಯೋಜನ ಮತ್ತೊಂದಿಲ್ಲ.  ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​​​ ಸಾಕಷ್ಟು ಮನೆಮದ್ದುಗಳನ್ನು ತಿಳಿಸಿಕೊಡುತ್ತಿದೆ. ಇಂದು ಬಿಲ್ವಪತ್ರೆಯಿಂದ ದೇಹಕ್ಕೆ ಏನು ಲಾಭ ಅನ್ನುವುದನ್ನು ತಿಳಿಸಿಕೊಡುತ್ತಿದೆ.

Advertisement

Puranik Aston

ಪವಿತ್ರ ಬಿಲ್ವ ಪತ್ರೆ ಕಾಮಾಲೆ ಕಾಯಿಲೆಗೆ ರಾಮಬಾಣ. ಕಾಮಾಲೆ ಕಾಯಿಲೆಗೆ 7 ರಿಂದ 10 ಬಿಲ್ವ ಪತ್ರೆ ಎಲೆಯನ್ನು ತೆಗೆದುಕೊಂಡು ಅದನ್ನು ಅರೆದು ರಸ ತೆಗೆಯಬೇಕು. ಈ ರಸವನ್ನು ಕಾಳು ಮೆಣಸಿನೊಂದಿಗೆ  ಸೇರಿಸಿ ಮಜ್ಜಿಗೆ ಅಥವಾ ಬಿಸಿನೀರಿನೊಂದಿಗೆ ಕುಡಿಯಬೇಕು. 1 ವಾರ ಮಾತ್ರ ಕುಡಿಯಬೇಕು. ಇದರಿಂದ ಕಾಮಾಲೆ ರೋಗ ಸಂಪೂರ್ಣವಾಗಿ ವಾಸಿಯಾಗುತ್ತದೆ.

ಬಿಲ್ವಪತ್ರೆಯು ಹಲವು ವೈದ್ಯಕೀಯ ಗುಣವನ್ನೂ ಹೊಂದಿದೆ. ಮುಂದಿನ ಲೇಖನದಲ್ಲಿ ಅವುಗಳ ಬಗ್ಗೆ ತಿಳಿಸಿಕೊಡಲಾಗುತ್ತದೆ. ಆಯುರ್ವೇದ ಮತ್ತು ಮನೆ ಮದ್ದುಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಕೆಳಗಿನ ನಂಬರ್​ಗೆ ಕರೆ ಮಾಡಿ.

Advertisement

Puranik Full

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ