Connect with us

Featured

ಬೆಂಗಳೂರು ಗಲಭೆ ಪ್ರಕರಣ: ಪೊಲೀಸರನ್ನ ಗುರಿಯಾಗಿಸಿದ್ದ ಗಲಭೆಕೋರರು: ಕಿಡಿಗೇಡಿಗಳ ನೇತೃತ್ವ ವಹಿಸಿದ್ದ ಐವರ ವಿರುದ್ಧ ಎಫ್ಐಆರ್

ರೈಸಿಂಗ್ ಕನ್ನಡ :

Puradamma
Puradamma

ಬೆಂಗಳೂರು:

ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಗಲಭೆಕೋರರು ಪೊಲೀಸರನ್ನ  ಗುರಿಯಾಗಿರಿಸಿಕೊಂಡು ದಾಳಿ ಮಾಡಿರುವುದು ತನಿಖೆಯಿಂದ ಹೊರ ಬಿದ್ದಿದೆ.

ಮಂಗಳವಾರ ಫೇಸ್​ಬುಕ್​ನಲ್ಲಿ ಅವಹೇಳನಕಾರಿ  ಪೋಸ್ಟ್ ಗೆ ಉಂಟಾದ ಗಲಭೆ ಇಡೀ ಬೆಂಗಳೂರಿನ್ನೆ ನಡುಗಿಸಿತು. ಒಂದು ಕೋಮಿನ ಜನ ಕೆರಳಿ ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ್ದಾರೆ.

ಇಷ್ಟೆ ಅಲ್ಲದೇ ಡಿಜೆ ಹಳ್ಳಿ ಪೊಲೀಸ್​ ಠಾಣೆಗಳನ್ನ ಗುರಿಯಾಗಿರಿಸಿಕೊಂಡು ದಾಳಿ ನಡೆಸಿ ಪೊಲೀಸ್ ಠಾಣೆಯನ್ನ ಧ್ವಂಸಗೊಳಿಸಿದರು.

200 ಮತ್ತು 300 ಮಂದಿಯನ್ನ ಪ್ರಚೋದಿಸಿ ಗಲಭೆಯಲ್ಲಿ ಭಾಗವಹಿಸಲು ಐದು ಮಂದಿ ಹೆಸರನ್ನ ಎಫ್​ಐಆರ್​ನಲ್ಲಿ ದಾಖಲಿಸಲಾಗಿದೆ. ಗಲಭೆ ವೇಳೆ ಪೊಲೀಸರ ಮೇಲೆ ಪ್ಲಾಸ್ಟಿಕ್​ ಬೊಟಲ್​ಗಳನ್ನ ಎಸೆಯಲಾಗಿತ್ತು. 

Advertisement

ಗಲಭೆ ನಡೆಯುವ ವೇಳೆ ಗಲಭೆಕೋರರು ಪೊಲೀಸರನ್ನ ಕೊಲ್ಲುವಂತೆ ಘೋಷಣೆ ಕೂಗಿ  ಪ್ರಚೋದಿಸಿದ್ದರು ಎಂಬ ರಹಸ್ಯವು ಈಗ ಬಯಲಾಗಿದೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ