ರೈಸಿಂಗ್ ಕನ್ನಡ :
ದಾವಣಗೆರೆ :
ಖಾಕಿ ಪಡೆಯನ್ನ ಬಿಟ್ಟು ಬಿಡದೆ ಕಾಡುತ್ತಿರುವ ಹೆಮ್ಮಾರಿ ಕೊರೊನಾ ದಾವಣಗೆರೆಯಲ್ಲಿ ಜೆಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನ ಬಲಿ ತೆಗೆದುಕೊಂಡಿದೆ.ಇದರೊಂದಿಗೆ ದಾವಣಗೆರೆಯಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿಯಾಗಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರು ಠಾಣೆಯ 40 ವರ್ಷದ ಪೊಲೀಸ್ ಪೇದೆ ಸಾವು ನಾಲ್ಕು ದಿನಗಳ ಹಿಂದೆ ಜ್ವರದ ಬಾಧೆಯಿಂದ ಕೋವಿಡ್ ಆಸ್ಪತ್ರೆ ಗೆ ದಾಖಲಾಗಿದ್ದರು.ಆದರೆ ಚಿಕಿತ್ಸೆಗೆ ಸ್ಪಂದಿಸದ ಪೇದೆ ಗುರುವಾರ ಬೆಳಗಿನ ಜಾವ ಕೊನೆಯುಸಿರೆಳೆದರು.
ಕೋವಿಡ್ಗೆ ನಲುಗಿದ ಖಾಕಿ ಪಡೆ
ಜಿಲ್ಲೆಯಲ್ಲಿ 51 ಪೊಲೀಸ್ ಸಿಬ್ಬಂದಿಗಳಿಗೆ ಸೋಂಕು ತಗುಲಿದೆ.ಎಸ್ಪಿ ಎಎಸ್ಪಿ, ಡಿಎಸ್ಪಿ ಸೇರಿ 51 ಮಂದಿಗೆ ಸೋಂಕು ದೃಢಪಟ್ಟಿದೆ.ಎಸ್ಪಿ ಹನುಮಂತರಾಯ, ಚನ್ನಗಿರಿ ಡಿಎಸ್ಪಿ ಜಿಲ್ಲಾ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. 24 ಜನ ಡಿಆರ್ ಪೊಲೀಸ್ ಮತ್ತು 11 ಪೊಲೀಸ್ ಠಾಣೆಯ ವ್ಯಾಪ್ತಿಯ ಸಿಬ್ಬಂದಿಗೆ ಸೋಂಕು ಇದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?