Featured
ಮಾಜಿ ಸಚಿವ ಶ್ರೀನಿವಾಸ್ ಕುಟುಂಬಕ್ಕೂ ಕೊರೊನಾ: ಪತ್ನಿ ಮತ್ತು ಮಕ್ಕಳಿಗೆ ಸೋಂಕು ದೃಢ

ರೈಸಿಂಗ್ ಕನ್ನಡ:
ತುಮಕೂರು :
ತುಮಕೂರಿನಲ್ಲಿ ಮಾಜಿ ಸಚಿವ ಎಸ್. ಆರ್.ಶ್ರೀನಿವಾಸ್ ಕುಟುಂಬಕ್ಕೂ ಅಂಟಿದ ಕೊರೋನಾ ಸೋಂಕು ಅಂಟಿದೆ.
ಶ್ರೀನಿವಾಸ್ ಪತ್ನಿ ಭಾರತಿ, ಪುತ್ರ ದುಶ್ಯಂತ್, ಪುತ್ರಿ ತೇಜಸ್ವಿನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಗಂಟಲು ದ್ರವ ಪರೀಕ್ಷೆಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಆದರೆ ಮಾಜಿ ಸಚಿವ ಎಸ್.ಆರ್.ಶ್ರೀನಿವಾಸ್ ವರದಿ ನೆಗೆಟೀವ್ ಎಂದು ವರದಿ ಬಂದಿದೆ.
ವೈದ್ಯರ ನಿರ್ದೇಶನದಂತೆ ಮಾಜಿ ಸಚಿವರ ಕುಟುಂಬದ ಮೂವರು ಮನೆಯಲ್ಲೇ ಐಸೋಲೇಟ್ ಆಗಿದ್ದಾರೆ.
ಸೋಂಕು ದೃಢವಾದ ಬೆನ್ನಲ್ಲೇ ತಮ್ಮ ಫೇಸ್ ಬುಕ್ನಲ್ಲಿ ಪುತ್ರ ದುಶ್ಯಂತ್ ಈ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ನನ್ನೊಂದಿಗೆ ಯಾರೆಲ್ಲಾ ಸಂಪರ್ಕದಲ್ಲಿದ್ರಿ ನೀವೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?