ರೈಸಿಂಗ್ ಕನ್ನಡ:
ಬೀದರ್:
ಭಾಲ್ಕಿ ತಾಲೂನು ನನ್ನ ತವರು ಕ್ಷೇತ್ರ ಅಷ್ಟೇ ಅಲ್ಲಾ ನನ್ನನು ಸಚಿವನನ್ನಾಗಿ ಮಾಡಿದ ಇಡೀ ಬೀದರ್ ಜಿಲ್ಲೆ ಜನತೆಯ ಋಣ ನನ್ನ ಮೇಲಿದೆ ಎಂದು ಶಾಸಕ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಜಿಲ್ಲೆಯ ಅಭಿವೃದ್ಧಿ ನನ್ನ ಮುಖ್ಯ ಗುರಿ. ಈಗಾಗಲೇ ಭಾಲ್ಕಿ ತಾಲೂಕಿನ ಭಾಗಶಃ ಅಭಿವೃದ್ಧಿ ಹೊಂದಿದೆ, ಅದರಂತೆ ಮುಂದುವರೆದ ಭಾಗವಾಗಿ ಚಳಕಾಪೂರ್ ವಾಡಿ ಅಭಿವೃದ್ಧಿಗೆ ಗ್ರಾಮ ವಿಕಾಸ ಯೋಜನೆಯಡಿ ಆಯ್ಕೆ ಮಾಡಿಕೊಂಡು 1 ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಿದ್ದೇನೆ.
ಈಗಾಗಲೇ 50 ಲಕ್ಷ ರೂ ಅನುದಾನ ಬಿಡುಗಡೆ ಆಗಿದ್ದು, ರಸ್ತೆ, ಚರಂಡಿ, ಸಭಾಭವನ, ಮಂದಿರ ಅಭಿವೃದ್ಧಿ, ಕುಡಿವ ನೀರು ಪೂರೈಕೆ, ಸೋಲಾರ್ ದೀಪ ಅಳವಡಿಕೆ ಸೇರಿದಂತೆ ಮುಂತಾದ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ.
ಗ್ರಾಮಸ್ಥರು ಮುಂದೆ ನಿಂತು ಗುಣಮಟ್ಟದ ಕಾಮಗಾರಿ ಆಗುವಂತೆ ನಿಗಾವಹಿಸುವುದಾಗಿ ಭರವಸೆ ನೀಡಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?