Connect with us

Featured

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಧೋನಿ ವಿದಾಯ: ಎಲ್ಲಾ ಮಾದಿರಿಯ ಕ್ರಿಕೆಟ್​ಗೆ ಮಾಹಿ ಗುಡ್ ಬೈ

ರೈಸಿಂಗ್ ಕನ್ನಡ :

Puranik Aston

ನ್ಯೂಸ್ ಡೆಸ್ಕ್: 

ಟೀಮ್ ಇಂಡಿಯಾದ ಮಾಜಿ ನಾಯಕ, ಎರಡು ವಿಶ್ಬಾವಕಪ್​ ಗೆದ್ದು ಕೊಟ್ಟ ಚಾಂಪಿಯನ್ ಆಟಗಾರ ಎಮ್​.ಎಸ್​.ಧೋನಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ 16 ವರ್ಷದ ಸುದೀರ್ಘ ಕ್ರಿಕೆಟ್​ ಬದುಕಿಗೆ ವಿದಾಯ ಘೋಷಿಸಿದ್ದಾರೆ.

ಭಾರತದ ಕ್ರಿಕೆಟ್​ ದಿಕ್ಕನ್ನೆ ಬದಲಿಸಿದ ಎಮ್​.ಎಸ್​.ಧೋನಿ  ಎರಡು ವಿಶ್ವಕಪ್​ ಮತ್ತು ಒಂದು ಚಾಂಪಿಯನ್ಸ್ ಟ್ರೋಫಿ ಗೆದ್ದು ಕೊಟ್ಟ ವಿಶ್ವ ಕ್ರಿಕೆಟ್​ನ ಶ್ರೇಷ್ಠ ಆಟಗಾರರಾಗಿದ್ದಾರೆ.

ಶನಿವಾರ ಇನ್ಸ್​ಸ್ಟಾಗ್ರಾಂನಲ್ಲಿ  ಧನ್ಯವಾದ, ನಿಮ್ಮ ಪ್ರೀತಿಗೆ ಧನ್ಯವಾದ ಮತ್ತು ಬೆಂಬಲಕ್ಕಾಗಿ. 7.29 ಗಂಟೆಯಿಂದ ನಾನು ನಿವೃತ್ತಿ ಎಂದು ಪರಿಗಣಿಸಿ ಎಂದು ಬರೆದಿದ್ದಾರೆ.

Puranik Full

2014, ಡಿ,30ರಂದು ಧೋನಿ ಟೆಸ್ಟ್​ಗೆ ನಿವೃತ್ತಿ ಘೋಷಿಸಿದ್ದರು. 2017 ಜನವರಿಯಲ್ಲಿ ಏಕದಿನ ಆವೃತ್ತಿಯ ನಾಯಕತ್ವದ ಪಟ್ಟದಿಂದ ಕೆಳಗಿಳಿದರು. 37 ವರ್ಷದ ಧೋನಿ 199 ಏಕದಿನ ಮತ್ತು 72 ಟಿ20 ಪಂದ್ಯಗಳನ್ನ ಆಡಿದ್ದಾರೆ. 2007ರಲ್ಲಿ ಧೋನಿ ನಾಯಕರಾಗಿ ಭಾರತ ತಂಡವನ್ನ ಮುನ್ನಡೆಸಿದರು. ಟೆಸ್ಟ್​ನಲ್ಲಿ ಭಾರತ ತಂಡಕ್ಕೆ ನಂ.1 ಪಟ್ಟ ಕೊಡಿಸಿದರು. ಮೂರು ಫಾರ್ಮೆಟ್​ನಲ್ಲಿ  50ಕ್ಕೂ ಹೆಚ್ಚು ಪಂದ್ಯಗಳನ್ನ ಮುನ್ನಡೆಸಿದ ಏಕೈಕ ನಾಯಕರಾಗಿದ್ದಾರೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಧೋನಿ  ಭಾರತ ತಂಡವನ್ನ ಇಡೀ ವಿಶ್ವ ಕ್ರಿಕೆಟ್​ ತಿರುಗಿ ನೋಡುವಂತೆ ಮಾಡಿದರು.  2007ರಲ್ಲಿ ಧೋನಿ ನೇತೃಥ್ವದ ಟೀಮ್​ ಇಂಡಿಯಾ ಚೊಚ್ಚಲ ಟಿ20 ವಿಶ್ವಕಪ್​ಗೆ ಮುತ್ತಿಕ್ಕಿ ಹೊಸ ಇತಿಹಾಸ ಬರೆದಿತ್ತು.

Advertisement

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ