Connect with us

Featured

ರಾಶಿ ಭವಿಷ್ಯ ಸೋಮವಾರ| ಆಗಸ್ಟ್​ 17, 2020

ಫಲ 17/08/2020, ಸೋಮವಾರ

Advertisement

ಮೇಷ:

ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು.

ವೃಷಭ:

Advertisement

ಅಪಮಾನ,ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ.ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವದು ಉತ್ತಮ.ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು.

ಮಿಥುನ: 

Advertisement

ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ.

ಕಟಕ ಕಟಕ:

ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಭಂಧಿಗಳಿಂದ ಸಹಕಾರ ದೊರೆಯುವದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ.

Advertisement

ಸಿಂಹ:

ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವದು.ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು.

Advertisement

ಕನ್ಯಾ :

ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.

ತುಲಾ :

Advertisement

ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಉನ್ನತ ಶಿಕ್ಷಣದ ಕನಸು ಈಡೇರುವದು.

ವೃಶ್ಚಿಕ :

ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು.

Advertisement

ಧನಸ್ಸು:

ಸಹನೆಗೆ ತಕ್ಕ ಫಲ ದೊರೆಯುವದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವದು. ಸಂತಾನಫಲದ ಅಪೇಕ್ಷೆ ಈಡೇರುವದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವವು.

ಮಕರ:

Advertisement

ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.

ಕುಂಭ:

ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ.

Advertisement

ಮೀನ:

ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ