Featured
ಕೃಷ್ಣಾ ನದಿ ನೀರಿನ ಪ್ರವಾಹ : ಕೊಳ್ಳುರು – ಹೂವಿನಹೆಡಗಿ ಸೇತುವೆ ಜಲಾವೃತ

ರೈಸಿಂಗ್ ಕನ್ನಡ :
ಯಾದಗಿರಿ:
ಕೃಷ್ಣಾ ನದಿ ನೀರಿನ ಪ್ರವಾಹಕ್ಕೆ ಕೊಳ್ಳುರು – ಹೂವಿನಹೆಡಗಿ ಸೇತುವೆ ಜಲಾವೃತವಾಗಿವೆ.
ಮಹಾರಾಷ್ಟ್ರದ ಕೊಯ್ನಾ ಜಲಾಶಯದಲ್ಲಿ ಭೂಕಂಪ ಸಂಭವಿಸಿದ ಹಿನ್ನಲೆಯಲ್ಲಿ ನೀರು ಬಿಡಲಾಗಿತ್ತು. ಇದರ ಪರಿಣಾಮ ಉತ್ತರ ಕರ್ನಾಟಕ ಭಾಗಗಗಳಲ್ಲಿ ಪ್ರವಾಹ ಭೀತಿ ಎದುರಾಯಿತು.
ಭಾನುವಾರ ಯಾಗದಿರಿಯ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 260500 ಕ್ಯೂಸೆಕ್ಸ್ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಸೇತುವೆಗಳು ಜಲಾವೃತವಾಗಿವೆ.
ಇದೀಗ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಗ್ರಾಮದ ಸಮೀಪದ ಕೊಳ್ಳುರು ಸೇತುವೆ ಕೂಡ ಜಲಾವೃತವಾಗಿವೆ.ಯಾದಗಿರಿ- ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿದ್ದು ಸೇತುವೆ ಮೇಲಿನ ಸಂಚಾರಕ್ಕೆ ನಿಷೇಧ ಏರಲಾಗಿದೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?